ಯಾದಗಿರಿ: ಜಿಲ್ಲೆಯಿಂದ ತೆಲಂಗಾಣದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಮೋತಕಪಲ್ಲಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವುದಲ್ಲದೆ ಒಂದೇ ಬುಲೋರಾದಲ್ಲಿ 07 ಗೋವುಗಳನ್ನು ರಕ್ತ ಬರುವ ಹಾಗೆ ಅತ್ಯಂತ ಕಠೋರವಾಗಿ ಗೋವುಗಳನ್ನು ಕಟ್ಟಿ ಹಾಕಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಮುಧೋಳ ಪೋಲಿಸ್ ಠಾಣೆಯಲ್ಲಿ FIR (crime no.81/2022) ದಾಖಲಾಗಿದೆ.ಈ ಸಂದರ್ಭದಲ್ಲಿ ನಮ್ಮ ಹಿಂದೂ ಕಾರ್ಯಕರ್ತರಾದ ಗಿರೀಶ್ ಕುಲ್ಕರ್ಣಿ ಮೋತಕಪಲ್ಲಿ,ಸಚಿನ್ ದುಗನೂರು,ನಾರಾಯಣ ದುಗನೂರು,ಮಹಾಂತೇಶ್ ಸಾಹುಕಾರ್ ಶಕಲಸಪಲ್ಲಿ,ಸಂಗಮೇಶ್ ಕೆರಳ್ಳಿ ದುಗನೂರು,ಬಸವಂತರೆಡ್ಡಿ ದೇವನೂರು,ಲವಿಕುಮಾರ್ ದುಗನೂರು ಉಪಸ್ಥಿತರಿದ್ದರು.
ವರದಿ ನಾಗರಾಜ್ ಗೊಬ್ಬುರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…