ಯಾದಗಿರಿ: ಜಿಲ್ಲೆಯಿಂದ ತೆಲಂಗಾಣದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಮೋತಕಪಲ್ಲಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವುದಲ್ಲದೆ ಒಂದೇ ಬುಲೋರಾದಲ್ಲಿ 07 ಗೋವುಗಳನ್ನು ರಕ್ತ ಬರುವ ಹಾಗೆ ಅತ್ಯಂತ ಕಠೋರವಾಗಿ ಗೋವುಗಳನ್ನು ಕಟ್ಟಿ ಹಾಕಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಮುಧೋಳ ಪೋಲಿಸ್ ಠಾಣೆಯಲ್ಲಿ FIR (crime no.81/2022) ದಾಖಲಾಗಿದೆ.ಈ ಸಂದರ್ಭದಲ್ಲಿ ನಮ್ಮ ಹಿಂದೂ ಕಾರ್ಯಕರ್ತರಾದ ಗಿರೀಶ್ ಕುಲ್ಕರ್ಣಿ ಮೋತಕಪಲ್ಲಿ,ಸಚಿನ್ ದುಗನೂರು,ನಾರಾಯಣ ದುಗನೂರು,ಮಹಾಂತೇಶ್ ಸಾಹುಕಾರ್ ಶಕಲಸಪಲ್ಲಿ,ಸಂಗಮೇಶ್ ಕೆರಳ್ಳಿ ದುಗನೂರು,ಬಸವಂತರೆಡ್ಡಿ ದೇವನೂರು,ಲವಿಕುಮಾರ್ ದುಗನೂರು ಉಪಸ್ಥಿತರಿದ್ದರು.
ವರದಿ ನಾಗರಾಜ್ ಗೊಬ್ಬುರ
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…