ಯಾದಗಿರಿ: ಜಿಲ್ಲೆಯಿಂದ ತೆಲಂಗಾಣದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಮೋತಕಪಲ್ಲಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವುದಲ್ಲದೆ ಒಂದೇ ಬುಲೋರಾದಲ್ಲಿ 07 ಗೋವುಗಳನ್ನು ರಕ್ತ ಬರುವ ಹಾಗೆ ಅತ್ಯಂತ ಕಠೋರವಾಗಿ ಗೋವುಗಳನ್ನು ಕಟ್ಟಿ ಹಾಕಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಮುಧೋಳ ಪೋಲಿಸ್ ಠಾಣೆಯಲ್ಲಿ FIR (crime no.81/2022) ದಾಖಲಾಗಿದೆ.ಈ ಸಂದರ್ಭದಲ್ಲಿ ನಮ್ಮ ಹಿಂದೂ ಕಾರ್ಯಕರ್ತರಾದ ಗಿರೀಶ್ ಕುಲ್ಕರ್ಣಿ ಮೋತಕಪಲ್ಲಿ,ಸಚಿನ್ ದುಗನೂರು,ನಾರಾಯಣ ದುಗನೂರು,ಮಹಾಂತೇಶ್ ಸಾಹುಕಾರ್ ಶಕಲಸಪಲ್ಲಿ,ಸಂಗಮೇಶ್ ಕೆರಳ್ಳಿ ದುಗನೂರು,ಬಸವಂತರೆಡ್ಡಿ ದೇವನೂರು,ಲವಿಕುಮಾರ್ ದುಗನೂರು ಉಪಸ್ಥಿತರಿದ್ದರು.
ವರದಿ ನಾಗರಾಜ್ ಗೊಬ್ಬುರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…