ಯಾದಗಿರಿ: ಜಿಲ್ಲೆಯಿಂದ ತೆಲಂಗಾಣದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಮೋತಕಪಲ್ಲಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವುದಲ್ಲದೆ ಒಂದೇ ಬುಲೋರಾದಲ್ಲಿ 07 ಗೋವುಗಳನ್ನು ರಕ್ತ ಬರುವ ಹಾಗೆ ಅತ್ಯಂತ ಕಠೋರವಾಗಿ ಗೋವುಗಳನ್ನು ಕಟ್ಟಿ ಹಾಕಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಮುಧೋಳ ಪೋಲಿಸ್ ಠಾಣೆಯಲ್ಲಿ FIR (crime no.81/2022) ದಾಖಲಾಗಿದೆ.ಈ ಸಂದರ್ಭದಲ್ಲಿ ನಮ್ಮ ಹಿಂದೂ ಕಾರ್ಯಕರ್ತರಾದ ಗಿರೀಶ್ ಕುಲ್ಕರ್ಣಿ ಮೋತಕಪಲ್ಲಿ,ಸಚಿನ್ ದುಗನೂರು,ನಾರಾಯಣ ದುಗನೂರು,ಮಹಾಂತೇಶ್ ಸಾಹುಕಾರ್ ಶಕಲಸಪಲ್ಲಿ,ಸಂಗಮೇಶ್ ಕೆರಳ್ಳಿ ದುಗನೂರು,ಬಸವಂತರೆಡ್ಡಿ ದೇವನೂರು,ಲವಿಕುಮಾರ್ ದುಗನೂರು ಉಪಸ್ಥಿತರಿದ್ದರು.
ವರದಿ ನಾಗರಾಜ್ ಗೊಬ್ಬುರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…