Latest

ನಿವೇಶನ ಖರೀದಿ ಸಹಾಯಧನದ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ-ಪರಿಶಿಷ್ಟ ಜಾತಿಯ ಪೌರ ಕಾರ್ಮಿಕರು, ಖಾಯಂ, ಗುತ್ತಿಗೆ,ಲೋಡರ್ಸ,ಡ್ರೈವರ್ಸ್, ಸಫಾಯಿ ಕರ್ಮಚಾರಿ ಹಾಗೂ ಸ್ಕ್ಯಾವೆಂಜರ್ಸಗಳಿಗೆ ನಿವೇಶನ ಖರೀದಿಗಾಗಿ ಸಹಾಯ ಧನಕ್ಕೆ ಸಂಬಂಧಿಸಿದಂತೆ 2019-20 ರಿಂದ 2023-24 ನೇ ಸಾಲಿನ ವರೆಗೆ ಅನುಷ್ಠಾನಗೊಳ್ಳಲಿರುವ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 2022-23ನೇ ಸಾಲಿಗಾಗಿ ಅರ್ಹ ಹಾಗೂ ಅನರ್ಹ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ 2022ರ ನವೆಂಬರ್ 30 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ತದನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ವರದಿ ನಾಗರಾಜ್

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

13 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

14 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

17 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

22 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

22 hours ago