ಕಲಬುರಗಿ-ಪರಿಶಿಷ್ಟ ಜಾತಿಯ ಪೌರ ಕಾರ್ಮಿಕರು, ಖಾಯಂ, ಗುತ್ತಿಗೆ,ಲೋಡರ್ಸ,ಡ್ರೈವರ್ಸ್, ಸಫಾಯಿ ಕರ್ಮಚಾರಿ ಹಾಗೂ ಸ್ಕ್ಯಾವೆಂಜರ್ಸಗಳಿಗೆ ನಿವೇಶನ ಖರೀದಿಗಾಗಿ ಸಹಾಯ ಧನಕ್ಕೆ ಸಂಬಂಧಿಸಿದಂತೆ 2019-20 ರಿಂದ 2023-24 ನೇ ಸಾಲಿನ ವರೆಗೆ ಅನುಷ್ಠಾನಗೊಳ್ಳಲಿರುವ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 2022-23ನೇ ಸಾಲಿಗಾಗಿ ಅರ್ಹ ಹಾಗೂ ಅನರ್ಹ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ 2022ರ ನವೆಂಬರ್ 30 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ತದನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ವರದಿ ನಾಗರಾಜ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…