ಕೋಲಾರ್ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸುನಿಲ್ ಕುಮಾರ್ ಲಂಚದ ಆರೋಪ. ಮೂಲಗಳ ಮಾಹಿತಿ ಪ್ರಕಾರ, ಸೀಜ್ ಮಾಡಿದ್ದ ದ್ವಿಚಕ್ರವಾಹನವನ್ನು ಬಿಡುಗಡೆ ಮಾಡುವುದಕ್ಕಾಗಿ ಪಿಎಸ್ಐ ಸುನಿಲ್ ಕುಮಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಂತೆ.
ಲಂಚದ ಮೊತ್ತವನ್ನು ಮಧ್ಯವರ್ತಿಗಳ ಮೂಲಕ ಪಡೆದಿರುವ ಬಗ್ಗೆ ಆರೋಪ ಹೊರಡಿದ್ದು, ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಪಿಎಸ್ಐ ವಿರುದ್ಧ ತನಿಖೆಗೆ ಕೈ ಹಾಕಿದ್ದಾರೆ. ಭಾರೀ ನಿಯೋಜನೆಯೊಂದಿಗೆ ಬೂದಿಕೋಟೆ ಠಾಣೆಗೆ ಆಗಮಿಸಿದ ಲೋಕಾಯುಕ್ತ ಪೊಲೀಸರು, ಠಾಣೆಯ ಬಾಗಿಲು ಮುಚ್ಚಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ವಿಭಾಗ, ತನಿಖೆಯ ಚುರುಕುಗೊಳಿಸಿರುವುದರಿಂದ ಇನ್ನಷ್ಟು ವಿವರಗಳು ಹೊರಬೀಳುವ ನಿರೀಕ್ಷೆಯಿದೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಯು ಭಾರೀ ಚರ್ಚೆಗೆ ಕಾರಣವಾಗಿದೆ.
ಕಲಬುರ್ಗಿ ಜಿಲ್ಲೆ ಆಳಂದ್ ಶಾಸಕ ಬಿ.ಆರ್. ಪಾಟೀಲ್ ವಿರುದ್ಧ ಗಂಭೀರ ಆರೋಪ ಹೊರಿಸಿ, ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮಾಧ್ಯಮಗಳ…
ಭಟ್ಕಳ : ಮುರುಡೇಶ್ವರದ ಬಳಿ ಇರುವ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್ನಲ್ಲಿ ಅಂದರ್ ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದ ಐವರ…
ರಾಯಚೂರು: ಸಚಿವ ಎನ್.ಎಸ್. ಬೋಸರಾಜು ಅವರ ಹುಟ್ಟುಹಬ್ಬದ ನಿಮಿತ್ತ ನಡೆದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಚ್ಚರಿಯ ಕಳ್ಳತನ ಘಟನೆ…
ಫರಿದಾಬಾದ್ (ಜೂನ್ 20): ಹರಿಯಾಣದ ಫರಿದಾಬಾದ್ನ ರೋಶನ್ ನಗರದ ವಸತಿಬೀದಿಯೊಂದರಲ್ಲಿ 10 ಅಡಿ ಆಳದ ಕಂದಕದಲ್ಲಿ ಸಡಿಲ ಸ್ಥಿತಿಯಲ್ಲಿದ್ದ ಮಹಿಳೆಯ…
ಬೀದರ್ ಜಿಲ್ಲೆಯಲ್ಲಿ ಸರ್ಕಾರದ ಅಧಿಕಾರಿಗಳನ್ನು ಶಾಕ್ಗೆ ಒಳಪಡಿಸುವಂತಹ ಭೂಮಿ ಹಗರಣವೊಂದು ಬೆಳಕಿಗೆ ಬಂದಿದೆ. ನಕಲಿ ಡಿಜಿಟಲ್ ಸಹಿ ಬಳಸಿ ಒಬ್ಬರ…
ಬೆಂಗಳೂರು: ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿಗೆ ಮಚ್ಚಿಯಿಂದ ಹಲ್ಲೆ ನಡೆಸಿದ ದಾರುಣ ಘಟನೆ ಯಶವಂತಪುರ ವಿಧಾನಸಭಾ ಕ್ಷೇತ್ರದ…