Latest

ಹೆಂಡತಿಯನ್ನು ಕೊಂದು ಮೆದುಳು ತಿಂದ ಸೈಕೋ ಗಂಡ!

ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೆದುಳನ್ನು ತಿಂದು, ತಲೆಬುರುಡೆಯನ್ನು ಬೂದಿಯನ್ನು ಹಾಕಲು ಬಳಸಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಈ ಭೀಕರ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಅಲ್ವಾರೊ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಂಡತಿ ಮಾರಿಯಾ ಮಾಂಟೆಸೆರಾಟ್​​ಳನ್ನು ಕಳೆದ ವರ್ಷ ಮದುವೆಯಾಗಿದ್ದನು. ಈ ಭಯಾನಕ ಕೃತ್ಯವನ್ನು ನಡೆಸುತ್ತಿರುವಾಗ ಆತ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ.
ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ವಿಭಿನ್ನ ನಂಬಿಕೆ ಇರುತ್ತದೆ. ಇದು ಒಬ್ಬರ ವೈಯಕ್ತಿಕ ಆದ್ಯತೆಯನ್ನು ಅವಲಂಬಿಸಿರುತ್ತದೆ. ಆದರೆ ದೇಶಗಳಲ್ಲಿ, ದೆವ್ವ, ಸೈತಾನನನ್ನು ಆರಾಧಿಸುವ ಅಭ್ಯಾಸವನ್ನು ಇಟ್ಟುಕೊಂಡಿದ್ದಾರೆ. ಹಾಗೆಯೇ ಆಲ್ವಾರೋ ಮಾಟ-ಮಂತ್ರವನ್ನು ಅಭ್ಯಾಸ ಮಾಡುತ್ತಿದ್ದ, ಇದನ್ನು ಡೆವಿಲ್ ಆರಾಧನೆ ಎಂದೂ ಕರೆಯುತ್ತಾರೆ.
ತಾನು ಪೂಜಿಸುವ ದೆವ್ವವೇ ಈ ಕೊಲೆ ಮಾಡುವಂತೆ ಆದೇಶಿಸಿದೆ ಎಂದು ಆಲ್ವಾರೋ ಹೇಳಿದ್ದು, ಅದರಂತೆ ಜೂನ್ 29ರಂದು ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಈ ಸೈಕೋ ಹಾಕಿದ್ದನು. ಕೆಲವು ಭಾಗಗಳನ್ನು ಪರ್ವತದ ಮೇಲೆ ಎಸೆದರೆ, ಇನ್ನು ಕೆಲವು ಭಾಗಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದ.
ಅಮಲು ಇಳಿದ ಬಳಿಕ ತಾನು ಎಸಗಿರುವ ಕೃತ್ಯವನ್ನು ಕಂಡ ಆಲ್ವಾರೋ, ಎರಡು ದಿನಗಳ ನಂತರ ಅವನು ತನ್ನ ಮಲಮಗನಿಗೆ ಕರೆ ಮಾಡಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಈ ಭೀಕರ ಹತ್ಯೆಯ ಸುದ್ದಿ ಮೆಕ್ಸಿಕೋದಲ್ಲಿ ತಲ್ಲಣ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

4 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

4 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

10 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

10 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

10 hours ago