ಅಳ್ನಾವರ : ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಂಬಾರಗೊಪ್ಪ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಬೃಹತ್ತಾಕಾರದ ನೀರು ಸರಬರಾಜು ಟ್ಯಾಂಕ ಕಾಮಗಾರಿ ಸರಿಯಾದ ಗುಣಮಟ್ಟದ ಮರಳು, ಕಲ್ಲಿನ ಕಡಿ, ಬಳಸುತ್ತಿಲ್ಲ ಬದಲಾಗಿ ಗುತ್ತಿಗೆದಾರ ತನ್ನ ಚಾಣಾಕ್ಷತನದಿಂದ ಮಣ್ಣು ಮಿಶ್ರಿತ ಮರಳು ಬಳಸುತಿದ್ದನೇ ಎಂದು ಸ್ಥಳಿಯ ಸಾರ್ವಜನಿಕರು ಹಾಗೂ ಗ್ರಾಮಪಂಚಾಯತ ಉಪಾದ್ಯಕ್ಷ್ಯರು ಮತ್ತು ಸದಸ್ಯರು ತಿವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅಗಮಿಸಿದ ಸಹಾಯಕ ತಾಂತ್ರಿಕ ಅಭಿಯಂತರು ಶ್ರೀಮತಿ ಐಶ್ವರ್ಯ ಹೇಗಡೆ ಕಾಮಗಾರಿ ಪರೀಶಿಲಿಸಿ ಗುತ್ತಿಗೆದಾರನಿಗೆ ಸಮಜಾಯಿಸಿದ್ದಾರೆ.
ವರದಿ: ಚರಂತಯ್ಯ ಹಿರೇಮಠ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…