ಕುಂದಗೋಳ; ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಮರ್ಪಕ ಕಲ್ಪಿಸುವ ಹಳ್ಳದ ಮಧ್ಯೆ ಡಾಂಬರು ಕಿತ್ತು ಹಳ್ಳಕ್ಕೆ ತಾಗಿದೆ. ಮತ್ತು ಈ ಭಾಗದ ರೈತನ ಹೊಲ ಸಂಪೂರ್ಣ ನೀರಿಗೆ ಕೊಚ್ಚಿ ಹೋಗಿದೆ.
ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಂಪರ್ಕಿಸಿವು ರಸ್ತೆ ಮದ್ಯೆ ಹಳ್ಳಕ್ಕೆ ಹೊಂದಿಕೂಂಡಿರುವ ಈ ರಸ್ತೆ ಮಳೆಗೆ ಸಂಪೂರ್ಣ ಕಿತ್ತು, ಈ ಭಾಗದ ರೈತನಿಗೆ ತ್ರೀವ ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೂ ಸಣ್ಣ ನೀರಾವರಿ ಇಲಾಖೆದವರು ನಿರ್ಮಸಿದ ರಸ್ತೆ ಸುರಕ್ಷಿತ ಅಡ್ಡಗೊಡೆ ಸಾಕಾಗುವಷ್ಟು ಆಗದೇ ಇರುವದಕ್ಕೆ ಈ ರೈತನ ಹೊಲ ಪ್ರವಾಹ ಸಿಲುಕಿ ಬಹಳಷ್ಟು ಹಾನಿ ಉಂಟುಮಾಡಿದೆ.
ಇದರ ಜೊತೆಗೆ ಹಳ್ಳ ಅಗಲೀಕರಣ ಆಗದೇ ಸಾಕಷ್ಟು ಹಳ್ಳ ತುಂಬಿ ಪ್ರವಾಹಕ್ಕೆ ತುತ್ತಾಗಿ, ರಸ್ತೆ, ರೈತನ ಹೊಲಗಳು ನಾಶವಾಗಿ ತ್ರೀವ ತೊಂದರಕ್ಕೆ ಹೀಡಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಕಾಮಗಾರಿ ನೀಡದೆ ರಾಜಕೀಯದಲ್ಲಿ ನಿರತರಾಗಿದ್ದಾರೆ ಅಂದರೆ ಜನಗಳ ಸಮಸ್ಯೆ ಆಲಿಸುವುರು ಯಾರು? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.
ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ವರದಿ ಗಮನಿಸಿ ಹಳ್ಳದ ಪಕ್ಕ ತಡೆಗೋಡೆ ಮತ್ತು ಹಳ್ಳ ಅಗಲೀಕರಣ ವಿಸ್ತರಣೆ ಆಗಬೇಕು ಅನ್ನುವುದೆ ಈ ಭಾಗದ ಜನರ ಬೇಡಿಕೆಯಾಗಿದೆ.
ವರದಿ;ಶಾನು ಯಲಿಗಾರ
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…