Latest

ಹದಗೆಟ್ಟ ರಸ್ತೆ ನಿದ್ರೆಗೆ ಜಾರಿದ ಪಿಡಬ್ಲುಡಿ ಅಧಿಕಾರಿಗಳು..!

ಕುಂದಗೋಳ; ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಮರ್ಪಕ ಕಲ್ಪಿಸುವ ಹಳ್ಳದ ಮಧ್ಯೆ ಡಾಂಬರು ಕಿತ್ತು ಹಳ್ಳಕ್ಕೆ ತಾಗಿದೆ. ಮತ್ತು ಈ ಭಾಗದ ರೈತನ ಹೊಲ ಸಂಪೂರ್ಣ ನೀರಿಗೆ ಕೊಚ್ಚಿ ಹೋಗಿದೆ.

ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಂಪರ್ಕಿಸಿವು ರಸ್ತೆ ಮದ್ಯೆ ಹಳ್ಳಕ್ಕೆ ಹೊಂದಿಕೂಂಡಿರುವ ಈ ರಸ್ತೆ ಮಳೆಗೆ ಸಂಪೂರ್ಣ ಕಿತ್ತು, ಈ ಭಾಗದ ರೈತನಿಗೆ ತ್ರೀವ ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೂ ಸಣ್ಣ ನೀರಾವರಿ ಇಲಾಖೆದವರು ನಿರ್ಮಸಿದ ರಸ್ತೆ ಸುರಕ್ಷಿತ ಅಡ್ಡಗೊಡೆ ಸಾಕಾಗುವಷ್ಟು ಆಗದೇ ಇರುವದಕ್ಕೆ ಈ ರೈತನ ಹೊಲ ಪ್ರವಾಹ ಸಿಲುಕಿ ಬಹಳಷ್ಟು ಹಾನಿ ಉಂಟುಮಾಡಿದೆ.

ಇದರ ಜೊತೆಗೆ ಹಳ್ಳ ಅಗಲೀಕರಣ ಆಗದೇ ಸಾಕಷ್ಟು ಹಳ್ಳ ತುಂಬಿ ಪ್ರವಾಹಕ್ಕೆ ತುತ್ತಾಗಿ, ರಸ್ತೆ, ರೈತನ ಹೊಲಗಳು ನಾಶವಾಗಿ ತ್ರೀವ ತೊಂದರಕ್ಕೆ ಹೀಡಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಕಾಮಗಾರಿ ನೀಡದೆ ರಾಜಕೀಯದಲ್ಲಿ ನಿರತರಾಗಿದ್ದಾರೆ ಅಂದರೆ ಜನಗಳ ಸಮಸ್ಯೆ ಆಲಿಸುವುರು ಯಾರು? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.

ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ವರದಿ ಗಮನಿಸಿ ಹಳ್ಳದ ಪಕ್ಕ ತಡೆಗೋಡೆ ಮತ್ತು ಹಳ್ಳ ಅಗಲೀಕರಣ ವಿಸ್ತರಣೆ ಆಗಬೇಕು ಅನ್ನುವುದೆ ಈ ಭಾಗದ ಜನರ ಬೇಡಿಕೆಯಾಗಿದೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago