Latest

ಹದಗೆಟ್ಟ ರಸ್ತೆ ನಿದ್ರೆಗೆ ಜಾರಿದ ಪಿಡಬ್ಲುಡಿ ಅಧಿಕಾರಿಗಳು..!

ಕುಂದಗೋಳ; ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಮರ್ಪಕ ಕಲ್ಪಿಸುವ ಹಳ್ಳದ ಮಧ್ಯೆ ಡಾಂಬರು ಕಿತ್ತು ಹಳ್ಳಕ್ಕೆ ತಾಗಿದೆ. ಮತ್ತು ಈ ಭಾಗದ ರೈತನ ಹೊಲ ಸಂಪೂರ್ಣ ನೀರಿಗೆ ಕೊಚ್ಚಿ ಹೋಗಿದೆ.

ತಾಲೂಕಿನ ರೊಟ್ಟಿಗವಾಡದಿಂದ ಕೂಡ್ಲಿವಾಡ ಗ್ರಾಮಕ್ಕೆ ಸಂಪರ್ಕಿಸಿವು ರಸ್ತೆ ಮದ್ಯೆ ಹಳ್ಳಕ್ಕೆ ಹೊಂದಿಕೂಂಡಿರುವ ಈ ರಸ್ತೆ ಮಳೆಗೆ ಸಂಪೂರ್ಣ ಕಿತ್ತು, ಈ ಭಾಗದ ರೈತನಿಗೆ ತ್ರೀವ ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೂ ಸಣ್ಣ ನೀರಾವರಿ ಇಲಾಖೆದವರು ನಿರ್ಮಸಿದ ರಸ್ತೆ ಸುರಕ್ಷಿತ ಅಡ್ಡಗೊಡೆ ಸಾಕಾಗುವಷ್ಟು ಆಗದೇ ಇರುವದಕ್ಕೆ ಈ ರೈತನ ಹೊಲ ಪ್ರವಾಹ ಸಿಲುಕಿ ಬಹಳಷ್ಟು ಹಾನಿ ಉಂಟುಮಾಡಿದೆ.

ಇದರ ಜೊತೆಗೆ ಹಳ್ಳ ಅಗಲೀಕರಣ ಆಗದೇ ಸಾಕಷ್ಟು ಹಳ್ಳ ತುಂಬಿ ಪ್ರವಾಹಕ್ಕೆ ತುತ್ತಾಗಿ, ರಸ್ತೆ, ರೈತನ ಹೊಲಗಳು ನಾಶವಾಗಿ ತ್ರೀವ ತೊಂದರಕ್ಕೆ ಹೀಡಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಕಾಮಗಾರಿ ನೀಡದೆ ರಾಜಕೀಯದಲ್ಲಿ ನಿರತರಾಗಿದ್ದಾರೆ ಅಂದರೆ ಜನಗಳ ಸಮಸ್ಯೆ ಆಲಿಸುವುರು ಯಾರು? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.

ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ವರದಿ ಗಮನಿಸಿ ಹಳ್ಳದ ಪಕ್ಕ ತಡೆಗೋಡೆ ಮತ್ತು ಹಳ್ಳ ಅಗಲೀಕರಣ ವಿಸ್ತರಣೆ ಆಗಬೇಕು ಅನ್ನುವುದೆ ಈ ಭಾಗದ ಜನರ ಬೇಡಿಕೆಯಾಗಿದೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

18 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

22 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

22 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

22 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

22 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

22 hours ago