Latest

ಹೊಸ ಕಮಿಷನ್ ದಂಧೆಗೆ ಮುನ್ನುಡಿ ಬರೆದ ಕ್ವಿನ್ ಎಲಿಜಬೆತ್ ಗೀತಾ ಮೇಡಂ!?

ಪಂಚಯತ್ ರಾಜ್ ಇಂಜಿನಿಯರಿಂಗ್ ಇತಿಹಾಸದಲ್ಲೆ ವರ್ಕ್ ಆರ್ಡರ್ ಗೆ ಕಮಿಷನ್ ನೀಡಿದ ಇತಿಹಾಸವಿಲ್ಲ.ಆದರೆ ಇಂಜಿನಿಯರ್ ಗೀತಾ ಮೇಡಂ ತನ್ನ ಸಾಹೇಬರ ಮೆಚ್ಚುಗೆಗಾಗಿ ಹೊಸ ಕಮಿಷನ್ ಗೆ ದಂಧೆಗೆ ಮುನ್ನುಡಿ ಬರೆದು ವರ್ಕ್ ಆರ್ಡರ್ ಗೆ ಹೆಚ್ಚುವರಿ ಕಮಿಷನ್ ಅನ್ನು ಗುತ್ತಿಗೆದಾರರಿಂದ ವಸೂಲಿ ಮಾಡುತ್ತಿದ್ದಾರೆ .ಆದರೆ ಈ ಕಮಿಷನ್‌ ಅಮರಪ್ಪನರಿಗೆ ಹೋಗುತ್ತಿಲ್ಲ ಎಂಬುದು ಅವರದೇ ಕಚೇರಿಯ ಸಿಬ್ಬಂದಿಗಳ ಅಂಬೋಣ .
ಹಾಗಾದರೆ ಅ ಕಮಿಷನ್ ದಂಧೆಯ ಹಣ ಯಾರ ಮನೆ ಸೇರುತ್ತಿದೆ?ಯಾರ ತಿಜೋರಿ ಸೇರುತ್ತಿದೆ ಎಂಬುದೆ ಯಕ್ಷ ಪ್ರಶ್ನೆ..!!? ಇನ್ನೂ ಇದೇ ಗೀತಾ ಮೇಡಂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಗೆ ಬಂದ‌ ನಂತರ ಹೊಸ ವರಸೆ ಶುರು ಮಾಡಿದ್ದಾರೆ ಅದೇನೆಂದರೆ ವರ್ಕ್ ಡನ್ ಸರ್ಟಿಫಿಕೇಟ್ ಇಲ್ಲದ ಗುತ್ತಿಗೆದಾರರಿಗೂ ಕಾಮಗಾರಿಯ ಕಾರ್ಯದೇಶ ಕೊಡಿಸಿದ್ದಾರೆ ಎಂದರೆ ನಿಜಕ್ಕೂ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಗೀತಾ ಮೇಡಂ ಕ್ವಿನ್ ಎಲಿಜಬೆತ್ ಎಂದರೆ ತಪ್ಪಲ್ಲ!!

ಅಜೀಂ ಪ್ರೇಮ್ ಜಿ 60 ಕೋಟಿ ಕಥೆ!!
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಜೀಂಪ್ರೇಮಿ ಜಿ ರವರು 60 ಕೋಟಿ ನೀಡಿರುವ ಅನುದಾನದಲ್ಲೂ ಗೀತಾ ಮೇಡಂ ಪ್ಯಾಕೇಜ್ ಮಾಡಿ ಗುತ್ತಿಗಡದಾರರ ಬಳಿ ವಸೂಲಿಗೆ ಇಳಿದಿದ್ದಾರೆ ಎನ್ನುವುದು ಗುತ್ತಿಗೆದಾರರ ಸಂಕಟಕ್ಕೆ ಕಾರಣವಾಗಿದೆ..ಹಾಗೂ ಇದೇ ಸರ್ಕಾರಿ ಶಾಲೆಗಳಲ್ಲಿ ವಿವೇಕ ಕೊಠಡಿ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ನೀಡಿರುವ ಅನುದಾನದಲ್ಲು ಗೀತಾ ಮೇಡಂ ತನ್ನ ಕೈ ಚಳಕ ತೋರಿ ಗುತ್ತಿಗೆದಾರರಿಗೆ ಗೋಳು ಹಾಕಿಕೊಳ್ಳುತ್ತಿರುವುದು ನೋಡಿದರೆ ಮೇಡಂಗೆ ಹಣದ ದಾಹ,ಹಣದ ಮೋಹದ ಇಳಿದಿಲ್ಲ ಎಂದೆನಿಸುತ್ತದೆ..

ಗುತ್ತಿಗೆದಾರರಿಂದ ವಸೂಲಿಗೆ ಡಬಲ್ ಗೇಮ್!!?
ಗುತ್ತಿಗೆದಾರರು ಕಾಮಗಾರಿಯನ್ನ ಗುತ್ತಿಗೆ ಪಡಿಯಲು ಟೆಂಡರ್ ನಲ್ಲಿ ಭಾಗವಹಿಸಬೇಕು ಅದಕ್ಕಾಗಿ ಅವರು ಬಿಡ್ ಮಾಡಬೇಕು ಉದಾಹರಣೆಗೆ 10 ಲಕ್ಷದ ಕಾಮಗಾರಿಗೆ ಬಿಡ್ ಮಾಡುವಾಗ 2 % ಕಡಿಮೆ ಹೋಗಿ ಒಬ್ಬ ಗುತ್ತಿದಾರ ಬಿಡ್ ಮಾಡಿದ್ದರೆ ಮತ್ತೋರ್ವ3% ಕಡಿಮೆ ಹೋಗಿ ಬಿಡ್ ಮಾಡಿದರೆ ಅವನಿಗೆ ಕಾಮಗಾರಿ ಸಿಗುತ್ತದೆ .ಇದನ್ನೆ ಬಂಡವಾಳ ಮಾಡಿಕೊಂಡಿರುವ ಗೀತಾ ಮೇಡಂ ಇಬ್ಬರೂ ಗುತ್ತಿಗೆದಾರರನ್ನ ಕರೆದು ಒಬ್ಬರಿಗೆ 3% ಬಿಲೋ ಬಿಡ್ ಮಾಡು ಎಂದು,ಮತ್ತೊಬ್ಬ ಗುತ್ತಿಗೆದಾರನಿಗೆ 4% ಕಡಿಮೆ ಬಿಡ್ ಮಾಡು ಎಂದು ಹೇಳಿಕೊಡುತ್ತಾರಂತೆ ತದನಂತರ ಬಿಡ್ ನಲ್ಲಿ ಯಶಸ್ವಿಯಾದ ಗುತ್ತಿಗೆದಾರರನ್ನ ಕರೆದು ನಾವು ಹೇಳಿಲ್ವ ಹೀಗೆ ಮಾಡು ಅಂತ ಅದಕ್ಕೆ ನಿನಗೆ ಕಾಮಗಾರಿ ಸಿಕ್ಕೆದೆ ಎಂದು ಹೊಸ ವರಸೆ ಶುರು ಮಾಡಿ ಅವನಿಂದಲು ಅದಕ್ಕೂ ಪ್ರತ್ಯೇಕ ಕಮಿಷನ್ ವಸೂಲಿ ಮಾಡುವ ಹೊಸ ಸಂಪ್ರದಾಯಕ್ಕೆ ಗೀತಾ ಅಂಡ್ ಟೀಂ ಮುನ್ನುಡಿ ಬರೆದಿದೆ…!! ಹೀಗೆ ಆನೇಕಲ್ ಗುತ್ತಿಗೆದಾರರೂಬ್ಬರಿಗೆ ಎರೆಡು ಕೆಲಸ ಮಾಡಿ ಕೊಡುತ್ತೇನೆ ಎಂದು ನಾಮ ಎಳೆದ ಪರಿಣಾಮದಿಂದ ದೊಡ್ಡ ರಗಳೆಯಾಗಿ ಈಗ ಅವರೊಂದಿದೆ ಒಳಗೊಳಗೆ ಕೈ ಕಾಲು ಹಿಡಿಯುವ ರಾಜಿ ಪಂಚಾಯತಿ ನಡಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ.ಇದು ಎಷ್ಟು ಸತ್ಯವೋ? ಎಷ್ಟು ಸುಳ್ಳೋ? ಕ್ವಿನ್ ಎಲಿಜಬೆತ್ ಗೀತಾ ಮೇಡಂ ರವರೆ ಸ್ಪಷ್ಟಪಡಿಸಬೇಕಿದೆ.ಇವರನ್ನ ಹೀಗೆ ಬಿಟ್ಟರೆ ಇನ್ನೂ ಯಾವುದಕ್ಕೆಲ್ಲ ವಸೂಲಿ ಮಾಡುತ್ತಾರೋ? ಗೊತ್ತಿಲ್ಲ.ಈಗಲೂ ಅಮರಪ್ಪನವರು ಈ ವಸೂಲಿ ಕ್ವಿನ್ ಗೀತಾ ಮೇಡಂನ ಆಟಟೋಪಗಳಿಂದ ಎಚ್ಚರಗೊಳ್ಳದೆ ಹೋದರೆ ನಿಮ್ಮ ಗೌರವಕ್ಕೆ ಚ್ಯುತಿ ತರುವುದರಲ್ಲಿ ಯಾವುದೇ ಅನುಮಾನವಿಲ್ಲ…!!!

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago