ಮುಂಡಗೋಡ : ತಾಲೂಕಿನ ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಗೆ ಹೊಂದಿಕೊಂಡಿರುವ “ಅಮ್ಮಾಜಿ ಕೆರೆ ” ಯ ನೀರು ಸರಾಗವಾಗಿ ಹರಿದು ಹೋಗುವಂತೆ ಸಂಬಂದಿಸಿದ ಇಲಾಖೆಯವರು ಕ್ರಮ ಕೈಗೊಳ್ಳದೆ ಇರುವುದರಿಂದ ಪ್ರತಿ ಬಾರಿ ಮಳೆಯಾದಾಗಾ ಇದೆ ರೀತಿ ನೀರು ನಿಂತು ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದೂ ಈ ಬಗ್ಗೆ ಚಿಕ್ಕ ನೀರಾವರಿ ಇಲಾಖೆ ಹಾಗೂ ಪಿ ಡಬ್ಲ್ಯೂ ಡಿ (PWD ) ಇಲಾಖೆಯವರಿಗೆ ಹಲವಾರು ಬಾರಿ ಗ್ರಾಮಸ್ಥರು ದೂರು ಸಲ್ಲಿಸಲಾಗಿದ್ದರು ಇದುವರೆಗೂ ಯಾವುದೆ ಕ್ರಮ ಕೈಗೊಂಡಿರುವುದಿಲ್ಲ ಇನ್ನಾದರೂ ಸಂಬಂಧ ಪಟ್ಟ ಇಲಾಖೆಯವರು ಗಮನವನ್ನು ಹರಿಸಿ ಕಾಲುವೆ ನಿರ್ಮಿಸಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಿದೆ.
ವರದಿ :ಕುಮಾರ ರಾಠೋಡ
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…