ಮುಂಡಗೋಡ : ತಾಲೂಕಿನ ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಗೆ ಹೊಂದಿಕೊಂಡಿರುವ “ಅಮ್ಮಾಜಿ ಕೆರೆ ” ಯ ನೀರು ಸರಾಗವಾಗಿ ಹರಿದು ಹೋಗುವಂತೆ ಸಂಬಂದಿಸಿದ ಇಲಾಖೆಯವರು ಕ್ರಮ ಕೈಗೊಳ್ಳದೆ ಇರುವುದರಿಂದ ಪ್ರತಿ ಬಾರಿ ಮಳೆಯಾದಾಗಾ ಇದೆ ರೀತಿ ನೀರು ನಿಂತು ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದೂ ಈ ಬಗ್ಗೆ ಚಿಕ್ಕ ನೀರಾವರಿ ಇಲಾಖೆ ಹಾಗೂ ಪಿ ಡಬ್ಲ್ಯೂ ಡಿ (PWD ) ಇಲಾಖೆಯವರಿಗೆ ಹಲವಾರು ಬಾರಿ ಗ್ರಾಮಸ್ಥರು ದೂರು ಸಲ್ಲಿಸಲಾಗಿದ್ದರು ಇದುವರೆಗೂ ಯಾವುದೆ ಕ್ರಮ ಕೈಗೊಂಡಿರುವುದಿಲ್ಲ ಇನ್ನಾದರೂ ಸಂಬಂಧ ಪಟ್ಟ ಇಲಾಖೆಯವರು ಗಮನವನ್ನು ಹರಿಸಿ ಕಾಲುವೆ ನಿರ್ಮಿಸಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಿದೆ.
ವರದಿ :ಕುಮಾರ ರಾಠೋಡ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…