ಕುಂದಗೋಳ; ತಾಲೂಕಿನ ಹಿರೇನರ್ತಿ ಗ್ರಾಮದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮೈದಾನದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ.
ಶಾಲೆಯಲ್ಲಿ ಇತ್ತೀಚೆಗೆ ಮಳೆ ಸುರಿದ ಪರಿಣಾಮ ನೀರು ಸಂಗ್ರಹಗೊಂಡು ಮಕ್ಕಳ ಪ್ರಾರ್ಥನೆ, ಆಟೋಟಕ್ಕೆ, ತೊಂದರೆಯಾಗುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಸದ್ಯಸರಿಗೆ ಮೌಖಿಕವಾಗಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.
ಶಾಲೆ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ಕಲುಷಿತಗೊಂಡರು ಸೂಕ್ತವಾದ ವ್ಯವಸ್ಥೆ ಕಲ್ಪಿಸದೆ ಕಿಂಚಿತ್ತೂ ಕಾಳಜಿ ತೊರದ ಅಧಿಕಾರಿಗಳು, ಬೇಜವಾಬ್ದಾರಿ ತೊರುತ್ತಿದ್ದಾರೆ.
ಒಂದು ವೇಳೆ ಸಂಗ್ರಹಗೊಂಡಿರುವ ಕಲುಷಿತ ನೀರಿನಿಂದ ಸೊಳ್ಳೆಗಳು ಉತ್ಪಾದನೆಗೊಂಡು, ಶಾಲೆಯ ಮಕ್ಕಳಿಗೆ ಸೊಳ್ಳೆ ಕಚ್ಚಿ ಡೆಂಗ್ಯೂ, ಇತರೆ ಕಾಯಿಲೆಗಳಿಗೆ ತುತ್ತಾದಾರೆ ಯಾರೂ ಹೊಣೆ.?
ಈ ಕೂಡಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಲೆಯ ಮೈದಾನದಲ್ಲಿ ಸಂಗ್ರಹಗೊಂಡಿರುವ ನೀರನ್ನು ಆಚೆ ಆಕಲು ನಿಮ್ಮ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿ ಮಕ್ಕಳಿಗೆ ಮೈದಾನದಲ್ಲಿ ಓಡಾಡಲು, ಆಟವಾಡಲು ವ್ಯವಸ್ಥೆ ಕಲ್ಪಿಸಬೇಕೆಂದು ನಮ್ಮ ಕಳಕಳಿ.
ವರದಿ; ಶಾನು ಯಲಿಗಾರ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…