Latest

ಶಾಲಾ ಮೈದಾನದಲ್ಲಿ ಮಳೆ ನೀರು; ತೊಂದರೆಗೊಳಗಾದ ವಿದ್ಯಾರ್ಥಿಗಳು!

ಕುಂದಗೋಳ; ತಾಲೂಕಿನ ಹಿರೇನರ್ತಿ ಗ್ರಾಮದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮೈದಾನದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ.

ಶಾಲೆಯಲ್ಲಿ ಇತ್ತೀಚೆಗೆ ಮಳೆ ಸುರಿದ ಪರಿಣಾಮ ನೀರು ಸಂಗ್ರಹಗೊಂಡು ಮಕ್ಕಳ ಪ್ರಾರ್ಥನೆ, ಆಟೋಟಕ್ಕೆ, ತೊಂದರೆಯಾಗುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಸದ್ಯಸರಿಗೆ ಮೌಖಿಕವಾಗಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.

ಶಾಲೆ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ಕಲುಷಿತಗೊಂಡರು ಸೂಕ್ತವಾದ ವ್ಯವಸ್ಥೆ ಕಲ್ಪಿಸದೆ ಕಿಂಚಿತ್ತೂ ಕಾಳಜಿ ತೊರದ ಅಧಿಕಾರಿಗಳು, ಬೇಜವಾಬ್ದಾರಿ ತೊರುತ್ತಿದ್ದಾರೆ.
ಒಂದು ವೇಳೆ ಸಂಗ್ರಹಗೊಂಡಿರುವ ಕಲುಷಿತ ನೀರಿನಿಂದ ಸೊಳ್ಳೆಗಳು ಉತ್ಪಾದನೆಗೊಂಡು, ಶಾಲೆಯ ಮಕ್ಕಳಿಗೆ ಸೊಳ್ಳೆ ಕಚ್ಚಿ ಡೆಂಗ್ಯೂ, ಇತರೆ ಕಾಯಿಲೆಗಳಿಗೆ ತುತ್ತಾದಾರೆ ಯಾರೂ ಹೊಣೆ.?

ಈ ಕೂಡಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಲೆಯ ಮೈದಾನದಲ್ಲಿ ಸಂಗ್ರಹಗೊಂಡಿರುವ ನೀರನ್ನು ಆಚೆ ಆಕಲು ನಿಮ್ಮ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿ ಮಕ್ಕಳಿಗೆ ಮೈದಾನದಲ್ಲಿ ಓಡಾಡಲು, ಆಟವಾಡಲು ವ್ಯವಸ್ಥೆ ಕಲ್ಪಿಸಬೇಕೆಂದು ನಮ್ಮ ಕಳಕಳಿ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

2 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

2 hours ago

‘ಅಣ್ಣನಂತೆ’ ಎಂದ ಸ್ನೇಹಿತನೇ ಪ್ರಿಯಕರ: ಜಿಮ್ ಟ್ರೈನರ್ ಪತ್ನಿ ಎಸ್ಕೇಪ್ ಪ್ರಕರಣ ಸಂಚಲನ

ರಾಜ್ಯದಲ್ಲಿ ದಾಂಪತ್ಯ ಸಂಬಂಧಗಳನ್ನು ಬಿಟ್ಟು ಬೇರೊಬ್ಬರ ಜೊತೆ ಓಡಿ ಹೋಗುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, Bengaluruನಲ್ಲಿ ಮತ್ತೊಂದು ಸಂಚಲನಕಾರಿ ಪ್ರಕರಣ…

20 hours ago

₹1.70 ಲಕ್ಷ ಲಂಚದ ಕೇಸ್: ಕೆರೂರು ಠಾಣೆಯ ಪಿಎಸ್ಐ–ಪೇದೆ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ವೇಳೆ Kerur Police Station ನ ಪಿಎಸ್ಐ Bheemappa Rabakavi ಹಾಗೂ ಪೇದೆ Santosh Biradar ಅವರನ್ನು…

20 hours ago

ಸ್ಟೇಟ್ ಟಾಪರ್‌ನಿಂದ ಭ್ರಷ್ಟಾಚಾರದ ಆರೋಪಿಗೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಲೇಡಿ ಎಸ್‌ಡಿಎಂ

ಒಮ್ಮೆ ತನ್ನ ಪ್ರತಿಭೆಯಿಂದ ರಾಜ್ಯದ ಹೆಮ್ಮೆಯಾಗಿ ಗುರುತಿಸಿಕೊಂಡಿದ್ದ ಯುವ ಅಧಿಕಾರಿ, ಇದೀಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಾಗಿದ್ದಾರೆ. Kajal Meena ಎಂಬ…

21 hours ago