ಕುಂದಗೋಳ; ತಾಲೂಕಿನ ಹಿರೇನರ್ತಿ ಗ್ರಾಮದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮೈದಾನದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ.
ಶಾಲೆಯಲ್ಲಿ ಇತ್ತೀಚೆಗೆ ಮಳೆ ಸುರಿದ ಪರಿಣಾಮ ನೀರು ಸಂಗ್ರಹಗೊಂಡು ಮಕ್ಕಳ ಪ್ರಾರ್ಥನೆ, ಆಟೋಟಕ್ಕೆ, ತೊಂದರೆಯಾಗುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಸದ್ಯಸರಿಗೆ ಮೌಖಿಕವಾಗಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.
ಶಾಲೆ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ಕಲುಷಿತಗೊಂಡರು ಸೂಕ್ತವಾದ ವ್ಯವಸ್ಥೆ ಕಲ್ಪಿಸದೆ ಕಿಂಚಿತ್ತೂ ಕಾಳಜಿ ತೊರದ ಅಧಿಕಾರಿಗಳು, ಬೇಜವಾಬ್ದಾರಿ ತೊರುತ್ತಿದ್ದಾರೆ.
ಒಂದು ವೇಳೆ ಸಂಗ್ರಹಗೊಂಡಿರುವ ಕಲುಷಿತ ನೀರಿನಿಂದ ಸೊಳ್ಳೆಗಳು ಉತ್ಪಾದನೆಗೊಂಡು, ಶಾಲೆಯ ಮಕ್ಕಳಿಗೆ ಸೊಳ್ಳೆ ಕಚ್ಚಿ ಡೆಂಗ್ಯೂ, ಇತರೆ ಕಾಯಿಲೆಗಳಿಗೆ ತುತ್ತಾದಾರೆ ಯಾರೂ ಹೊಣೆ.?
ಈ ಕೂಡಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಲೆಯ ಮೈದಾನದಲ್ಲಿ ಸಂಗ್ರಹಗೊಂಡಿರುವ ನೀರನ್ನು ಆಚೆ ಆಕಲು ನಿಮ್ಮ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿ ಮಕ್ಕಳಿಗೆ ಮೈದಾನದಲ್ಲಿ ಓಡಾಡಲು, ಆಟವಾಡಲು ವ್ಯವಸ್ಥೆ ಕಲ್ಪಿಸಬೇಕೆಂದು ನಮ್ಮ ಕಳಕಳಿ.
ವರದಿ; ಶಾನು ಯಲಿಗಾರ
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…