Latest

ನಾಯಿಯ ಮೇಲೆ ಅತ್ಯಾಚಾರ; ಶಿಶುಕಾಮಿಯ ಕಾಮದ ವೀಡಿಯೊ ವೈರಲ್!

ನವದೆಹಲಿಯಲ್ಲಿರುವಂತಹ ಇಂದರಪೂರಿಯ ಕಟ್ಟಡದಲ್ಲಿ ವ್ಯಕ್ತಿ ಒಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಹೆಣ್ಣು ನಾಯಿ ಒಂದರ ಮೇಲೆ ಲೈಂಗಿಕ ಕ್ರಿಯೆಗೆ ಮುಂದಾಗಿರುವ ವ್ಯಕ್ತಿಯ ವಿಡಿಯೋ ಹೊರಬಿದ್ದಿದ್ದು ಆ ವ್ಯಕ್ತಿ ಸತೀಶ್ ಎಂದು ಗುರುತಿಸಲಾಗಿದೆ.
ಇದಾಗಲೇ ತಿಂಗಳುಗಳ ಮೊದಲೇ ಈ ವ್ಯಕ್ತಿ ಪ್ರಾಣಿಗಳ ಮೇಲೆ ಅತ್ಯಾಚಾರ ವ್ಯಸಗುತ್ತಿದ್ದಾನೆ ಎಂದು ವರದಿಯಾಗಿದ್ದು, ಆತನ ತಾಯಿ ತನ್ನ ಮಗನೊಬ್ಬ ಶಿಶುಕಾಮಿ ಅಂದರೆ ದೇಹ ಬೆಳೆದಿದೆ ಬುದ್ದಿ ಬೆಳೆದಿಲ್ಲ ದೊಡ್ಡವನಾದರೂ ಚಿಕ್ಕ ಮಕ್ಕಳಂತೆ ಆಡುತ್ತಾನೆ ಎಂದು ಆತನ ತಾಯಿಯ ಹೇಳಿಕೆ ಕೊಟ್ಟಿದ್ದು ಇದರ ಮೇರೆಗೆ ಪ್ರಕರಣವನ್ನು ಕೈಬಿಟ್ಟಿರುತ್ತಾರೆ.
ಈ ವಿಚಾರಗಳನ್ನು ವೈರಲ್ ಆದ ವಿಡಿಯೋದಲ್ಲಿ ಬರೆದಿರುತ್ತಾರೆ.
ಅಷ್ಟೇ ಅಲ್ಲದೆ ಆತನ ತಾಯಿಯ ಹೇಳಿಕೆ ಬಳಿಕ ಪೊಲೀಸರು ಈತನ ವಿಡಿಯೋಗಳನ್ನು ಯಾರೊಬ್ಬರೂ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು ಎಂದು ಸಹ ಎಚ್ಚರಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣದಲ್ಲಿ ಶಿಶುಕಾಮೆಯೊಬ್ಬ ಪ್ರಾಣಿಗಳನ್ನು ಹಿಂಸಿಸುತ್ತಿದ್ದರು ಪೊಲೀಸರು ಯಾವುದೇ ರೀತಿ ಕ್ರಮಕ್ಕೆ ಮುಂದಾಗದೆ ಇರುವುದು ಅವರ ನಿರ್ಲಕ್ಷತನವನ್ನು ತೋರುತ್ತದೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

1 hour ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

1 hour ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago