ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ತಿಳಿಸಿ ಕರೆ ಮಾಡಿದ್ದ ಕಾಂತರಾಜು ಬಾಲಕಿ ಬಂದ ನಂತರ ಚಾಕ್ಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರವ್ಯವಸಗಿ ಕೊಲೆ ಮಾಡಿರುತ್ತಾನೆ.
ಟ್ಯೂಷನ್ ಗೆ ಹೋದ ಮಗು ಸಂಜೆಯಾದರೂ ಮನೆಗೆ ಬರದ ಕಾರಣ ಪೋಷಕರು ಹುಡುಕಲು ಆರಂಭಿಸುತ್ತಾರೆ. ಈ ಸಂದರ್ಭದಲ್ಲಿ ಕಾಂತರಾಜುವನ್ನು ಸಹ ಕೇಳುತ್ತಾರೆ ಆದರೆ ಆತ ನನಗೇನು ಗೊತ್ತಿಲ್ಲ ಎಂದು ಪೋಷಕರ ಜೊತೆಯಲ್ಲಿ ತಾನು ಹುಡುಕಲು ಮುಂದಾಗುತ್ತಾನೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪ ನೀರಿನ ಸಂಪ್ನಲ್ಲಿ ಬಾಲಕಿಯ ಮೃತ ದೇಹ ಬಿದ್ದಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುತ್ತಾರೆ.
ಸ್ಥಳಕ್ಕೆ ಬಂದ ಪೊಲೀಸರು ಬಾಲಕಿಯ ಮೃತ ದೇಹ ಕಂಡು ಅನುಮಾನಗೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಾರೆ.
ಅತ್ಯಾಚಾರವಾಗಿರುವುದು ಖಚಿತವಾದ ನಂತರ ಕಾಂತರಾಜುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಎಲ್ಲ ಮಾಹಿತಿ ಹೊರ ಬಿದ್ದಿರುತ್ತದೆ. ಈ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದ್ದು ಮಳವಳ್ಳಿ ಪಟ್ಟಣ ಪೊಲೀಸರು ಆರೋಪಿಯನ್ನು ಬಂಧಿಸಿರುತ್ತಾರೆ.
ಮಗುವಿನ ಸಾವಿಗೆ ಇಡಿ ಮಳವಳ್ಳಿ ಜನತೆ ಕಣ್ಣೀರಿಟ್ಟಿದ್ದು ಆರೋಪಿಗೆ ತಕ್ಕ ಶಿಕ್ಷೆ ಕೊಡಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…