Latest

ಮಾಹಿತಿ ಪಡೆಯಲು ಬಂದ ಪೊಲೀಸಪ್ಪನ ಮುಂದೆ ಸೀರೆ ಬಿಚ್ಚಿ ಡ್ರಾಮ ಮಾಡಿದ ರತ್ನಮ್ಮ !

ನಂಜನಗೂಡು ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆ ಒಂದು ಬೆಳಕಿಗೆ ಬಂದಿದೆ. ಶಿರಮಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬ ಮಹಿಳೆ, ಮಾಹಿತಿ ಸಂಗ್ರಹಕ್ಕಾಗಿ ಮನೆಗೆ ಬಂದಿದ್ದ ಪೊಲೀಸ್ ಸಿಬ್ಬಂದಿಯ ಎದುರೇ ನಡುರಸ್ತೆಯಲ್ಲೇ ತನ್ನ ಸೀರೆಯನ್ನು ಬಿಚ್ಚಿ ವಿಡಿಯೋ ತೆಗೆದುಕೊಳ್ಳುವಂತೆ ಪ್ರಚೋದಿಸುವ ಅಸ್ವಭಾವಿಕ ವರ್ತನೆ ಮೆರೆದಿದ್ದಾಳೆ.

ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಈ ರೀತಿಯ ಕುಚಕುಂದತನ ಪ್ರದರ್ಶಿಸಿದ ಘಟನೆ ಸ್ಥಳೀಯರಲ್ಲಿ ನೊಂದಣೆಯನ್ನೂ ಮತ್ತು ತೀವ್ರ ಆಕ್ರೋಶವನ್ನೂ ಹುಟ್ಟುಹಾಕಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಗ್ರಾಮಸ್ಥರು ರತ್ನಮ್ಮ ಮತ್ತು ಅವರ ಕುಟುಂಬದವರನ್ನು ಸಾಮಾಜಿಕವಾಗಿ ಬಹಿಷ್ಕರಿಸಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿಯೇ ಕಳೆದ ವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರತ್ನಮ್ಮ, ತಮ್ಮ ವಿರುದ್ಧ ನಡೆಯುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಮೈಸೂರಿನ ಎಸ್ಪಿ ಕಚೇರಿಗೆ ದೂರು ಸಲ್ಲಿಸಿದ್ದರು.

ಈ ಘಟನೆಯ ಬಳಿಕ, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಈ ವಿಷಯದಲ್ಲಿ ಸತ್ಯಾಂಶ ತಿಳಿದುಕೊಳ್ಳಲು ರತ್ನಮ್ಮ ಮನೆಗೆ ಭೇಟಿ ನೀಡಿದಾಗ, ಅವರು ಮನಸ್ಥಿತಿ ನಷ್ಟಗೊಂಡಂತ ರೀತಿಯಲ್ಲಿ ವರ್ತಿಸಿ, ಪೊಲೀಸರ ಕಾದಿರೆಯನ್ನು ಅವಮಾನಿಸುವ ರೀತಿಯಲ್ಲಿ ನಡೆದುಕೊಂಡಿದ್ದಾಳೆ. ಸೀರೆ ಬಿಚ್ಚಿ ಸೆಲ್ಫಿ ವಿಡಿಯೋ ಮಾಡಲು ಯತ್ನಿಸಿದಂತೂ ವಿಚಾರವೇ ಬೇರೆ ಮಟ್ಟಿಗೆ ಆಶ್ಚರ್ಯಚಕಿತಗೊಳಿಸಿದೆ.

ರತ್ನಮ್ಮ ವಿರುದ್ಧ ಈಗಾಗಲೇ ಹುಲ್ಲಹಳ್ಳಿ ಮತ್ತು ನಂಜನಗೂಡು ಗ್ರಾಮಾಂತರ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಯುಂಟುಮಾಡಿ, ವಿಡಿಯೋ ಮೂಲಕ ಒತ್ತಡ ಸೃಷ್ಟಿಸಲು ಯತ್ನಿಸಿದ್ದ ಈ ಮಹಿಳೆಯ ವರ್ತನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಮಾತು.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago