ಮುಂಡಗೋಡ: ಜಗದ್ಗುರು ರೇಣುಕಾಚಾರ್ಯ ಜಯಂತಿಯ ಪ್ರಯುಕ್ತ ಹೊರಟಿರುವ ಧರ್ಮ ಜಾಗೃತಿ ಯಾತ್ರೆಯು ಇಂದು ಮುಂಡಗೋಡ ತಾಲೂಕಿನ ಹುನುಗುಂದ ಗ್ರಾಮಕ್ಕೆ ಆಗಮಿಸಿತು..
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪುಟ್ಟನಹಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದಿಂದ ಹೊರಟ ಈ ರಥಯಾತ್ರೆಯು ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಹುನಗುಂದ ಗ್ರಾಮಕ್ಕೆ ತಲುಪಿತು. ರಥಯಾತ್ರೆಯನ್ನು ಭಕ್ತಾದಿಗಳು ಭಕ್ತಿಪೂರ್ವಕವಾಗಿ ಬರಮಾಡಿಕೊಂಡು ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಹುನಗುಂದ ಗ್ರಾಮದ ಶ್ರೀ ವೇದಮೂರ್ತಿ ಬಸಯ್ಯ ಶಾಸ್ತ್ರಿಗಳು ತೋಟಯ್ಯನವರಮಠ ,ಶ್ರೀ ವೀರಯ್ಯ ಹಿರೇಮಠ ,ಶ್ರೀ ಈಶ್ವರಗೌಡ ಅರಳಿ ಹೊಂಡ ,ಶ್ರೀ ಶೇಖಯ್ಯ ತೋಟಯ್ಯನವರಮಠ, ಶ್ರೀ ಮಾದೇವಪ್ಪ ಹಡಪದ ಶ್ರೀ ಶಂಕ್ರಣ್ಣ ನುಲವಿ ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…