ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ ಶಿವರಾಜ್.ಮಲ್ಲಪ್ಪ. ನಾಯ್ಕೊಡಿ 31 ಸಾವಿಗೀಡಾಗಿದ್ದಾನೆ.
ಭಾನುವಾರ ಬೆಳಿಗ್ಗೆ 7ಗಂಟೆಗೆ ಶಿವರಾಜನು ಡಂಬಳ ಗ್ರಾಮದ ಗೊಲ್ಲಳಪ್ಪನ ಮಾಲೀಕತ್ವದ KA29A2973 ಆಟೋದಲ್ಲಿ ಸಿಂದಗಿ ಸಂತೆಯಲ್ಲಿ ಕುರಿಮರಿಕೊಂಡು ಮರಳಿ ಊರಿಗೆ ಬರುತ್ತಿರುವಾಗ ಗೊಲಗೇರಿ ಕಡೆಯಿಂದ ಯಾದಗಿರಿ ಡಿಪುವಿನ KA 33F0604 ಯಾದಗಿರಿ to ಸಾತರಾ ಬಸ್ಸು ಮತ್ತು ಆಟೋದ ಮಧ್ಯ ಭೀಕರ ಅಪಘಾತ ನಡೆದಿದೆ.
ಅಪಘಾತದಲ್ಲಿ ಇನ್ನುಳಿದ 4 ಜನ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ ಈ ಕುರಿತು ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕೆಲವು ತಿಂಗಳ ಹಿಂದೆ ಯಂಕಂಚಿ ಗ್ರಾಮದ ಹತ್ತಿರ ಇಂತಹದೇ ಅಪಘಾತ ಪ್ರಕರಣ ನಡೆದೆತ್ತು ಆ ಸಮಯದಲ್ಲಿ ಕೂಡ ಗೋಲಗೇರಿ ಗ್ರಾಮದ ಒಬ್ಬ ಯುವಕ ಸಾವಿಗೀಡಾಗಿದದ್ದು . ಸಿಂದಗಿಯಿಂದ ಶಹಾಪುರ ಹೋಗುವ ರಾಜ್ಯ ಹೆದ್ದಾರಿ ಮನ್ನಾಪುರ ಗ್ರಾಮ ದಿಂದ ಗೊಲಗೇರಿ ಸುಮಾರು 14 ಕಿಲೋಮೀಟರ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹಾಳಾಗಿದ್ದು ಇನ್ನಾದರು PWD ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ರಸ್ತೆ ಸುಧಾರಿಸಿ ಇನ್ನಷ್ಟು ಅಪಘಾತಗಳನ್ನು ಆಗದಂತೆ ನೋಡಿಕೊಳ್ಳಬೇಕು
ವರದಿ: ದಾವಲಸಾಬ್ ಬನ್ನಟ್ಟಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…