ಕುಂದಗೋಳ; ತಾಲೂಕಿನಿಂದ ಹಂಚಿನಾಳ ಮಾರ್ಗವಾಗಿ ಯಲಿವಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟುದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಮಾರ್ಗವು ಯಲಿವಾಳ, ರಾಮನಕೂಪ್ಪ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುತ್ತದೆ. ಬಹುತೇಕ ಜನರು ಈ ರಸ್ತೆಯಲ್ಲಿ ಸಂಚಾರಸುತ್ತಾರೆ. ಆದರೆ ರಸ್ತೆಗಳ ಮಧ್ಯಭಾಗದಲ್ಲಿ ತೆಗ್ಗು ದಿನ್ನೆಗಳ ಹೆಚ್ಚು ಕಾಣುತ್ತೇವೆ. ರಾತ್ರಿ ವೇಳೆ ಸಂಚಾರ ಮಾಡುವುದು ದುಸ್ತರವಾಗಿದೆ.
ಹಂಚಿನಾಳ ಮಾರ್ಗವಾಗಿ ಯಲಿವಾಳ, ಹಾಗೂ ಕುಬಿಹಾಳ ಗ್ರಾಮಕ್ಕೆ ತೆರಳಬೇಕಾದರೆ ನಾಮಫಲಕ ಹಾಗೂ ಸೂಚನಾ ಫಲಕ ಅಳವಡಿಸಿದೆ ಇರೋದು ವಾಹನ ಸವಾರರಿಗೆ ಬೇಸರ ಮೂಡಿಸಿದೆ. ಇದೊಂದು ಕಡೆ ಆದರೆ ರಸ್ತೆಯಲ್ಲಿ ಆಳ ಎತ್ತರ ಗುಂಡಿ ಬಿದ್ದು ಡಾಂಬರು ಕಿತ್ತು ಹೋಗಿದೆ. ಇದೊಂದು ಕಡೆ. ಹಾಗಾದರೆ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?
ಇನ್ನೂ ಯಲಿವಾಳ, ಹಾಗೂ ರಾಮನಕೊಪ್ಪ ಗ್ರಾಮಕ್ಕೆ ಇದೆ ಮುಖ್ಯರಸ್ತೆ ಇದ್ದು. ಇಲ್ಲಿ ರೈತರು ತಮ್ಮ ಜಮೀನುಗಳಿಗೆ ಹಾಗೂ ಮಾರುಕಟ್ಟೆಗಳಿಗೆ ಹೋಗುವು ರಸ್ತೆ ಇದಾಗಿದ್ದು. ಇದರ ನಡುವೆ ಗುಂಡಿಗಳು ಸಾಕಷ್ಟು ಆಳ ಎತ್ತಿರ ತೆಗ್ಗು ಗಳು ಬಿದ್ದು ಸಂಚಾರಕ್ಕೆ ದುಸ್ತರವಾಗಿದೆ.
ಇದನ್ನ ಗಮನದಲ್ಲಿಟ್ಟುಕೊಂಡು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುಂಡಿ ತುಂಬುವು ಕೆಲಸ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…