Latest

ರಸ್ತೆ ಹಾಳು; ಕೇಳೋರಿಲ್ಲ ವಾಹನ ಸವಾರರ ಗೋಳು..!

ಕುಂದಗೋಳ; ತಾಲೂಕಿನಿಂದ ಹಂಚಿನಾಳ ಮಾರ್ಗವಾಗಿ ಯಲಿವಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟುದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಮಾರ್ಗವು ಯಲಿವಾಳ, ರಾಮನಕೂಪ್ಪ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುತ್ತದೆ. ಬಹುತೇಕ ಜನರು ಈ ರಸ್ತೆಯಲ್ಲಿ ಸಂಚಾರಸುತ್ತಾರೆ. ಆದರೆ ರಸ್ತೆಗಳ ಮಧ್ಯಭಾಗದಲ್ಲಿ ತೆಗ್ಗು ದಿನ್ನೆಗಳ ಹೆಚ್ಚು ಕಾಣುತ್ತೇವೆ. ರಾತ್ರಿ ವೇಳೆ ಸಂಚಾರ ಮಾಡುವುದು ದುಸ್ತರವಾಗಿದೆ.

ಹಂಚಿನಾಳ ಮಾರ್ಗವಾಗಿ ಯಲಿವಾಳ, ಹಾಗೂ ಕುಬಿಹಾಳ ಗ್ರಾಮಕ್ಕೆ ತೆರಳಬೇಕಾದರೆ ನಾಮಫಲಕ ಹಾಗೂ ಸೂಚನಾ ಫಲಕ ಅಳವಡಿಸಿದೆ ಇರೋದು ವಾಹನ ಸವಾರರಿಗೆ ಬೇಸರ ಮೂಡಿಸಿದೆ. ಇದೊಂದು ಕಡೆ ಆದರೆ ರಸ್ತೆಯಲ್ಲಿ ಆಳ ಎತ್ತರ ಗುಂಡಿ ಬಿದ್ದು ಡಾಂಬರು ಕಿತ್ತು ಹೋಗಿದೆ. ಇದೊಂದು ಕಡೆ. ಹಾಗಾದರೆ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?

ಇನ್ನೂ ಯಲಿವಾಳ, ಹಾಗೂ ರಾಮನಕೊಪ್ಪ ಗ್ರಾಮಕ್ಕೆ ಇದೆ ಮುಖ್ಯರಸ್ತೆ ಇದ್ದು. ಇಲ್ಲಿ ರೈತರು ತಮ್ಮ ಜಮೀನುಗಳಿಗೆ ಹಾಗೂ ಮಾರುಕಟ್ಟೆಗಳಿಗೆ ಹೋಗುವು ರಸ್ತೆ ಇದಾಗಿದ್ದು. ಇದರ ನಡುವೆ ಗುಂಡಿಗಳು ಸಾಕಷ್ಟು ಆಳ ಎತ್ತಿರ ತೆಗ್ಗು ಗಳು ಬಿದ್ದು ಸಂಚಾರಕ್ಕೆ ದುಸ್ತರವಾಗಿದೆ.

ಇದನ್ನ ಗಮನದಲ್ಲಿಟ್ಟುಕೊಂಡು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುಂಡಿ ತುಂಬುವು ಕೆಲಸ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago