ಕುಂದಗೋಳ; ತಾಲೂಕಿನಿಂದ ಹಂಚಿನಾಳ ಮಾರ್ಗವಾಗಿ ಯಲಿವಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟುದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಮಾರ್ಗವು ಯಲಿವಾಳ, ರಾಮನಕೂಪ್ಪ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುತ್ತದೆ. ಬಹುತೇಕ ಜನರು ಈ ರಸ್ತೆಯಲ್ಲಿ ಸಂಚಾರಸುತ್ತಾರೆ. ಆದರೆ ರಸ್ತೆಗಳ ಮಧ್ಯಭಾಗದಲ್ಲಿ ತೆಗ್ಗು ದಿನ್ನೆಗಳ ಹೆಚ್ಚು ಕಾಣುತ್ತೇವೆ. ರಾತ್ರಿ ವೇಳೆ ಸಂಚಾರ ಮಾಡುವುದು ದುಸ್ತರವಾಗಿದೆ.
ಹಂಚಿನಾಳ ಮಾರ್ಗವಾಗಿ ಯಲಿವಾಳ, ಹಾಗೂ ಕುಬಿಹಾಳ ಗ್ರಾಮಕ್ಕೆ ತೆರಳಬೇಕಾದರೆ ನಾಮಫಲಕ ಹಾಗೂ ಸೂಚನಾ ಫಲಕ ಅಳವಡಿಸಿದೆ ಇರೋದು ವಾಹನ ಸವಾರರಿಗೆ ಬೇಸರ ಮೂಡಿಸಿದೆ. ಇದೊಂದು ಕಡೆ ಆದರೆ ರಸ್ತೆಯಲ್ಲಿ ಆಳ ಎತ್ತರ ಗುಂಡಿ ಬಿದ್ದು ಡಾಂಬರು ಕಿತ್ತು ಹೋಗಿದೆ. ಇದೊಂದು ಕಡೆ. ಹಾಗಾದರೆ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?
ಇನ್ನೂ ಯಲಿವಾಳ, ಹಾಗೂ ರಾಮನಕೊಪ್ಪ ಗ್ರಾಮಕ್ಕೆ ಇದೆ ಮುಖ್ಯರಸ್ತೆ ಇದ್ದು. ಇಲ್ಲಿ ರೈತರು ತಮ್ಮ ಜಮೀನುಗಳಿಗೆ ಹಾಗೂ ಮಾರುಕಟ್ಟೆಗಳಿಗೆ ಹೋಗುವು ರಸ್ತೆ ಇದಾಗಿದ್ದು. ಇದರ ನಡುವೆ ಗುಂಡಿಗಳು ಸಾಕಷ್ಟು ಆಳ ಎತ್ತಿರ ತೆಗ್ಗು ಗಳು ಬಿದ್ದು ಸಂಚಾರಕ್ಕೆ ದುಸ್ತರವಾಗಿದೆ.
ಇದನ್ನ ಗಮನದಲ್ಲಿಟ್ಟುಕೊಂಡು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುಂಡಿ ತುಂಬುವು ಕೆಲಸ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…