ಕುಂದಗೋಳ; ತಾಲೂಕಿನ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮಳೆಗೆ ಹಾನಿಗೀಡಾಗಿ ವಾಹನ ಸವಾರರಿಗೆ ತ್ರೀವ ಆಘಾತವನ್ನಂಟು ಮಾಡಿದೆ.
ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಗೆ ರಸ್ತೆ ಸೇರಿದ್ದು ವಿಪರೀತ ಮಳೆಗೆ ರಸ್ತೆ ಕೊಚ್ಚಿ ಡಾಂಬರು ಮೇಲೆ ಪದರು ಕಿತ್ತು ಹೋಗಿದ ದೊಡ್ಡ ಗುಂಡಿ ಬಿದ್ದು ವಾಹನ ಸವಾರರಿಗೆ ಭಯದ ವಾತಾವರಣ ಶುರುವಾಗಿದೆ.
ರಸ್ತೆ ನಡುವೆ ಬೆಣ್ಣ ಹಳ್ಳ ಇದ್ದು ಇದರ ಪಕ್ಕಕ್ಕೆ ಈ ರಸ್ತೆ ದೊಡ್ಡಮಟ್ಟದಲ್ಲಿ ಗುಂಡಿ ಬಿದಿದ್ದೆ ರಾತ್ರಿ ಸಮಯದಲ್ಲಿ ವಾಹನ ಸವಾರರು ಓಡಾಡಲು ಹರಸಾಹಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅಂತ ಇಲ್ಲಿ ಸಾರ್ವಜನಿಕರು ನಿಟ್ಟುಸಿರು ಬಡ್ತಾ ಇದ್ದಾರೆ.
ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ವರದಿ ಗಮನಿಸಿ ಸಂಚಾರಕ್ಕೆ ಅನುವು ಮಾಡಿಬೇಕೆಂದು ಇಲ್ಲ ಜನರ ಒತ್ತಾಯ ವಾಗಿದೆ.
ವರದಿ;ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…