ಕುಂದಗೋಳ; ತಾಲೂಕಿನ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮಳೆಗೆ ಹಾನಿಗೀಡಾಗಿ ವಾಹನ ಸವಾರರಿಗೆ ತ್ರೀವ ಆಘಾತವನ್ನಂಟು ಮಾಡಿದೆ.
ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಗೆ ರಸ್ತೆ ಸೇರಿದ್ದು ವಿಪರೀತ ಮಳೆಗೆ ರಸ್ತೆ ಕೊಚ್ಚಿ ಡಾಂಬರು ಮೇಲೆ ಪದರು ಕಿತ್ತು ಹೋಗಿದ ದೊಡ್ಡ ಗುಂಡಿ ಬಿದ್ದು ವಾಹನ ಸವಾರರಿಗೆ ಭಯದ ವಾತಾವರಣ ಶುರುವಾಗಿದೆ.
ರಸ್ತೆ ನಡುವೆ ಬೆಣ್ಣ ಹಳ್ಳ ಇದ್ದು ಇದರ ಪಕ್ಕಕ್ಕೆ ಈ ರಸ್ತೆ ದೊಡ್ಡಮಟ್ಟದಲ್ಲಿ ಗುಂಡಿ ಬಿದಿದ್ದೆ ರಾತ್ರಿ ಸಮಯದಲ್ಲಿ ವಾಹನ ಸವಾರರು ಓಡಾಡಲು ಹರಸಾಹಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅಂತ ಇಲ್ಲಿ ಸಾರ್ವಜನಿಕರು ನಿಟ್ಟುಸಿರು ಬಡ್ತಾ ಇದ್ದಾರೆ.
ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ವರದಿ ಗಮನಿಸಿ ಸಂಚಾರಕ್ಕೆ ಅನುವು ಮಾಡಿಬೇಕೆಂದು ಇಲ್ಲ ಜನರ ಒತ್ತಾಯ ವಾಗಿದೆ.
ವರದಿ;ಶಾನು ಯಲಿಗಾರ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…