ಕುಂದಗೋಳ; ತಾಲೂಕಿನ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮಳೆಗೆ ಹಾನಿಗೀಡಾಗಿ ವಾಹನ ಸವಾರರಿಗೆ ತ್ರೀವ ಆಘಾತವನ್ನಂಟು ಮಾಡಿದೆ.
ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಗೆ ರಸ್ತೆ ಸೇರಿದ್ದು ವಿಪರೀತ ಮಳೆಗೆ ರಸ್ತೆ ಕೊಚ್ಚಿ ಡಾಂಬರು ಮೇಲೆ ಪದರು ಕಿತ್ತು ಹೋಗಿದ ದೊಡ್ಡ ಗುಂಡಿ ಬಿದ್ದು ವಾಹನ ಸವಾರರಿಗೆ ಭಯದ ವಾತಾವರಣ ಶುರುವಾಗಿದೆ.
ರಸ್ತೆ ನಡುವೆ ಬೆಣ್ಣ ಹಳ್ಳ ಇದ್ದು ಇದರ ಪಕ್ಕಕ್ಕೆ ಈ ರಸ್ತೆ ದೊಡ್ಡಮಟ್ಟದಲ್ಲಿ ಗುಂಡಿ ಬಿದಿದ್ದೆ ರಾತ್ರಿ ಸಮಯದಲ್ಲಿ ವಾಹನ ಸವಾರರು ಓಡಾಡಲು ಹರಸಾಹಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅಂತ ಇಲ್ಲಿ ಸಾರ್ವಜನಿಕರು ನಿಟ್ಟುಸಿರು ಬಡ್ತಾ ಇದ್ದಾರೆ.
ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ವರದಿ ಗಮನಿಸಿ ಸಂಚಾರಕ್ಕೆ ಅನುವು ಮಾಡಿಬೇಕೆಂದು ಇಲ್ಲ ಜನರ ಒತ್ತಾಯ ವಾಗಿದೆ.
ವರದಿ;ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…