ಮುಂಡಗೋಡ: ತಾಲೂಕಿನ ಚಿಗಳಿ ಗ್ರಾಮದ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಹಾಗೂ ಸಿದ್ದರಾಮೇಶ್ವರ ಯುವಕ ಮಂಡಳ (ರಿ) ಬಿಣಗಾ,ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಗೀತೆ ಮತ್ತು ಕೋಲಾಟ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ದಾಸಪ್ಪ ಎ ಅವರು ಮಾತನಾಡಿದರು.
ಇವರು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿರುತ್ತದೆ ಹಾಗೂ ಇವುಗಳು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಇವುಗಳನ್ನು ಇವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಜಾನಪದ ಗೀತೆಯನ್ನು ವಿನೋದ್ ಗೌಡ ಮತ್ತು ಸಂಗಡಿಗರು ಹಾಡಿದರೆ, ಕೋಲಾಟವನ್ನು ನವೀನ್ ಬಾಗುನವರ ಮತ್ತು ಸಂಗಡಿಗರು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಫಕ್ಕೀರಸ್ವಾಮಿ ಹುಲಿಯರ, ಹಿರಿಯ ಕಲಾವಿದರಾದ ಪುರುಷೋತ್ತಮ ಗೌಡ, ಕಲಾವಿದರಾದ ಜ್ಞಾನದೇವ ಯಲಿವಾಳ, ಶಾಲಾ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…