Latest

ಜನರಿಗೊಂದು ನಿಯಮ! ಪೊಲೀಸರಿಗೊಂದು ನಿಯಮ!

ಜನರನ್ನು ರಕ್ಷಿಸಬೇಕಾದ ಪೋಲಿಸರೇ ಜನರನ್ನು ತುಳಿದು ಮುಂದೆ ಬರುತ್ತಿದ್ದಾರೆ. ಸಾರ್ವಜನಿಕರು ನಿಯಮ ಪಾಲಿಸದಿದ್ದಲ್ಲಿ ಸರಿಪಡಿಸಲಿ ಎಂದು ಇವರನ್ನು ಬಿಟ್ಟರೆ ಇವರು ಅದನ್ನೇ ನೆಪಮಾಡಿಕೊಂಡು ಅವರದ್ದೇ ಆದ ನಿಯಮವನ್ನು ಹುಟ್ಟುಹಾಕಿಕೊಂಡಿದ್ದಾರೆ. ವಾಹನ ಸವಾರರು ತುರ್ತಾಗಿ ಚಲಿಸುವಂತಹ ಸಂದರ್ಭದಲ್ಲಿ ಚಿಕ್ಕ ಪುಟ್ಟ ತಪ್ಪುಗಳನ್ನು ಮಾಡಿದ್ದರೂ ಸಹ ಅವರ ಬಳಿ ಹಣ ಪೀಕದೆ ಬಿಡುವುದಿಲ್ಲ ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್ ನನಗೆ ಅರ್ಜೆಂಟ್ ಇದೆ ಎಂದು ಪೆಟ್ರೋಲ್ ಬಂಕಿನಲ್ಲಿ ಕ್ಯೂನಲ್ಲಿ ಬರುವ ಬದಲು ಮಧ್ಯದಲ್ಲಿ ನುಗ್ಗಿ ನನಗೆ ನಿಯಮ ಅನ್ವಯಿಸುವುದಿಲ್ಲ ನಾನು ಪೊಲೀಸ್ ಎಂದು ಹೇಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಹುಡುಗ ಪೋಲಿಸ್ ಎಂಬ ಕಾರಣಕ್ಕೆ ಭಯದಿಂದ ಪೊಲೀಸ್ ಹೇಳಿದಂತೆ ಮಾಡಿದ್ದಾನೆ. ಈ ಪೊಲೀಸ್ ನ ಬಳಿ ಸಾರ್ವಜನಿಕರು ಪ್ರಶ್ನಿಸಿದರೆ ನನಗೆ ತುಂಬ ಆತುರದ ಕೆಲಸವಿದೆ ನಾನೊಬ್ಬ ಪೋಲಿಸ್ ಎಂದು ಹೇಳಿ ಆತುರದಲ್ಲಿರುವವನಂತೆ ನಟಿಸಿ ಕ್ಷುಲ್ಲಕ ಕಾರಣಗಳು ಮುಂದೆ ಇಟ್ಟು ಜನರ ಕೆಂಗಣ್ಣಿಗೆ ಗುರಿಯಾಗಿರುವ ಪೋಲಿಸನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago