Latest

ಜನರಿಗೊಂದು ನಿಯಮ! ಪೊಲೀಸರಿಗೊಂದು ನಿಯಮ!

ಜನರನ್ನು ರಕ್ಷಿಸಬೇಕಾದ ಪೋಲಿಸರೇ ಜನರನ್ನು ತುಳಿದು ಮುಂದೆ ಬರುತ್ತಿದ್ದಾರೆ. ಸಾರ್ವಜನಿಕರು ನಿಯಮ ಪಾಲಿಸದಿದ್ದಲ್ಲಿ ಸರಿಪಡಿಸಲಿ ಎಂದು ಇವರನ್ನು ಬಿಟ್ಟರೆ ಇವರು ಅದನ್ನೇ ನೆಪಮಾಡಿಕೊಂಡು ಅವರದ್ದೇ ಆದ ನಿಯಮವನ್ನು ಹುಟ್ಟುಹಾಕಿಕೊಂಡಿದ್ದಾರೆ. ವಾಹನ ಸವಾರರು ತುರ್ತಾಗಿ ಚಲಿಸುವಂತಹ ಸಂದರ್ಭದಲ್ಲಿ ಚಿಕ್ಕ ಪುಟ್ಟ ತಪ್ಪುಗಳನ್ನು ಮಾಡಿದ್ದರೂ ಸಹ ಅವರ ಬಳಿ ಹಣ ಪೀಕದೆ ಬಿಡುವುದಿಲ್ಲ ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್ ನನಗೆ ಅರ್ಜೆಂಟ್ ಇದೆ ಎಂದು ಪೆಟ್ರೋಲ್ ಬಂಕಿನಲ್ಲಿ ಕ್ಯೂನಲ್ಲಿ ಬರುವ ಬದಲು ಮಧ್ಯದಲ್ಲಿ ನುಗ್ಗಿ ನನಗೆ ನಿಯಮ ಅನ್ವಯಿಸುವುದಿಲ್ಲ ನಾನು ಪೊಲೀಸ್ ಎಂದು ಹೇಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಹುಡುಗ ಪೋಲಿಸ್ ಎಂಬ ಕಾರಣಕ್ಕೆ ಭಯದಿಂದ ಪೊಲೀಸ್ ಹೇಳಿದಂತೆ ಮಾಡಿದ್ದಾನೆ. ಈ ಪೊಲೀಸ್ ನ ಬಳಿ ಸಾರ್ವಜನಿಕರು ಪ್ರಶ್ನಿಸಿದರೆ ನನಗೆ ತುಂಬ ಆತುರದ ಕೆಲಸವಿದೆ ನಾನೊಬ್ಬ ಪೋಲಿಸ್ ಎಂದು ಹೇಳಿ ಆತುರದಲ್ಲಿರುವವನಂತೆ ನಟಿಸಿ ಕ್ಷುಲ್ಲಕ ಕಾರಣಗಳು ಮುಂದೆ ಇಟ್ಟು ಜನರ ಕೆಂಗಣ್ಣಿಗೆ ಗುರಿಯಾಗಿರುವ ಪೋಲಿಸನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 minutes ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

5 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

5 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

5 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

5 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

10 hours ago