ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು.
ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ.
ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಹಾಗೂ ಶನಿವಾರ ಆರೋಪಿಯನ್ನು ಬಂಧಿಸಿ ಕರೆದುಕೊಂಡು ಬರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಸದ್ದಾಂ ಹುಸೇನ್ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಹಲ್ಲೆಯಿಂದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ: ಶಿವು ಹುಬ್ಬಳ್ಳಿ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…