ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು.
ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ.
ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಹಾಗೂ ಶನಿವಾರ ಆರೋಪಿಯನ್ನು ಬಂಧಿಸಿ ಕರೆದುಕೊಂಡು ಬರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಸದ್ದಾಂ ಹುಸೇನ್ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಹಲ್ಲೆಯಿಂದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ: ಶಿವು ಹುಬ್ಬಳ್ಳಿ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…