ಶಿರಸಿ:- ಶಿರಸಿಯ ಹುಲೆಕಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರ ಕಡಿದ ಮೂವರನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ಸಿಂಗನಹಳ್ಳಿ ಗ್ರಾಮದ ಅರಣ್ಯದಲ್ಲಿ ಶ್ರೀಗಂಧದ ಮರಗಳನ್ನು ಅದೇ ಊರಿನ ಸುಬ್ರಾಯ ನಾಯ್ಕ್ ಸ್ನೇಹಿತ ರಾಮ ನಾಯ್ಕ ಹಾಗೂ ಬನವಾಸಿ ರಸ್ತೆಯ ಗಡಳ್ಳಿ ಕ್ರಾಸ್ ಬಿಳಿಗಿರಿ ಕೊಪ್ಪದ ಅಬ್ದುಲ್ ಸಾಬ್ ಮೂವರು ಸೇರಿ ಅಕ್ರಮವಾಗಿ ಕಾಡು ಪ್ರವೇಶಿಸಿ ಅಲ್ಲಿದ್ದ ಶ್ರೀಗಂಧದ ಮರ ಕಡಿದು ಆ ಮರವನ್ನು ಹಲವು ತುಂಡುಗಳನ್ನಾಗಿಸಿ ನಂತರ ಅವುಗಳನ್ನು ಕಾಡಿನಿಂದ ಸಾಗಿಸುವಾಗ ಸಿಕ್ಕಿ ಬಿದ್ದಿದ್ದಾರೆ. ಹುಲೇಕಲ್ ವಲಯ ಅರಣ್ಯ ಅಧಿಕಾರಿ ಶಿವಾನಂದ್ ನಿಂಗಾಣಿ ನೇತೃತ್ವದಲ್ಲಿ ದಾಳಿ ಮಾಡಿ 41 ಸಾವಿರ ರೂ ಮೌಲ್ಯದ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ವರದಿ: ಮಂಜುನಾಥ್ ಎಫ್ ಎಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…