2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.
YouTube ವಿಡಿಯೋದಿಂದ ಹೊಸ ಚರ್ಚೆ
ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.
ನಟ ಚೇತನ್ ಅಹಿಂಸ ಪ್ರತಿಕ್ರಿಯೆ
ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.
YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು
ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ
ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…