ಅಪ್ರಾಪ್ತ ಬಾಲಕಿ ವಿದ್ಯಾರ್ಥಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಪಾವಗಡದ ಸಾಸಲುಕುಂಟೆಯಲ್ಲಿ ನಡೆದಿದೆ. ಪಿ. ನಾಗಭೂಷಣ್ ಆರೋಪಿ ಶಿಕ್ಷಕನಾಗಿದ್ದು, ಬಡಗನಹಳ್ಳಿ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ನಾಗಭೂಷಣ್ ದೌರ್ಜನ್ಯ ಎಸೆಗಿದ್ದು, ಈ ಕುರಿತು ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಡಿಪಿಐ ಎಂ.ಆರ್. ಮಂಜುನಾಥ್ ನಾಗಭೂಷಣ್ ರನ್ನು ಅಮಾನತುಗೊಳಿಸಿದ್ದರು. ಈ ಹಿಂದೆ ಮಧುಗಿರಿ ಶಾಲೆಯಲ್ಲಿಯೂ ಈತ ವಿದ್ಯಾರ್ಥಿನಿಯೊಬ್ಬಳೊಡನೆ ಕರ್ತ್ಯವ್ಯದ ವೇಳೆ ಅನುಚಿತವಾಗಿ ವರ್ತಿಸಿದ ಆರೋಪ ಹೊಂದಿದ್ದ. ಅವನನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿತ್ತಾದರೂ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…