ಮಧ್ಯರಾತ್ರಿಯ ವೇಳೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅನುಚಿತವಾಗಿ ಮುಟ್ಟಿ ಕಿರುಕುಳ ನೀಡಿದ ಘಟನೆ ಬುಧವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ತಕ್ಷಣವೇ ಯುವತಿ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದರು.
ಆರೋಪಿ ಶ್ರೀಕಾಂತ್ ಎನ್ನಲಾಗಿದ್ದು, ಕಾಡುಬೀಸನಹಳ್ಳಿಯಲ್ಲಿ ವಾಸಿಸುತ್ತಿದ್ದಾನೆ. ಪ್ರಕರಣ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಅಂತಿಮವಾಗಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಸಹಿತ ಲೈಂಗಿಕ ಕಿರುಕುಳ ತಡೆಯುವ ಅಡಿಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಖೈದಿ ಇಂದು ಮುಂಜಾನೆ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಭಾರೀ ಸಂಚಲನ…
ಜಾರ್ಖಂಡ್ ರಾಜ್ಯದ ಜಮ್ಶೆಡ್ಪುರ ನಗರದ ಕದ್ಮಾ ಪ್ರದೇಶದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರು ಬೆಂಕಿಗೆ…
ಕೊಳ್ಳೇಗಾಲ, ಮೇ 4 – ಪಟ್ಟಣದ ಹತ್ತಿರದ ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಅಕ್ರಮವಾಗಿ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಸುಮಾರು 30…
ಬೆಂಗಳೂರು: ನಗರದ ಹೃದಯಭಾಗವಾದ ಟೌನ್ ಹಾಲ್ ಬಳಿ ನಡೆದ ಅಶ್ಲೀಲ ಘಟನೆ ಪ್ರಮುಖ ಚರ್ಚೆಯ ವಿಷಯವಾಗಿದೆ. ಮಹಿಳೆಯರ ಖಾಸಗಿ ಕ್ಷಣಗಳನ್ನು…
ಉತ್ತರಪ್ರದೇಶದ ಕಾನ್ಪುರದಲ್ಲಿ ತಾಯಿ ರಸ್ತ ಮೇಲೆ ಮಗನಿಗೆ ಪಾಠ ಕಲಿಸಿದ್ದ ಘಟನೆ ಇದೀಗ ಇಂಟರ್ನೆಟ್ನಲ್ಲಿ ಭಾರೀ ವೈರಲ್ ಆಗಿದೆ. ತನ್ನ…
ಬೆಂಗಳೂರು: ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿ ಯುವತಿಯೊಬ್ಬಳು ಹಾಡಹಗಲೇ ಬಟ್ಟೆಯಿಲ್ಲದೇ ರಸ್ತೆಯಲ್ಲಿ ಓಡಾಡಿದ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದ…