ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.
ಹತ್ಯೆಗೀಡಾದವರನ್ನು ಕರಿಯ, ಗೌರಿ, ನಾಗಿ ಹಾಗೂ ಕೇವಲ 7 ವರ್ಷದ ಬಾಲಕಿ ಕಾವೇರಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 35 ವರ್ಷದ ಗಿರೀಶ್ ಎಂಬಾತ ಈ ಹತ್ಯೆ ನಡೆಸಿರುವುದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…