ಕುಂದಗೋಳ ; ಮತಕ್ಷೇತ್ರದ ದೇವರಗುಡಿಹಾಳ ಗ್ರಾಮದಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಅಪಘಾತಕ್ಕೆ ಮನೆಯೂಂದು ಸುಟ್ಟು ಕರಕಲಾಗಿದೆ. ಎರಡು ಜಾನುವಾರಗಳು ಬೆಂಕಿ ಆಹುತಿಯಾಗಿ ಸಾವನ್ನಪ್ಪಿದೆ.
ದೇವರಗುಡಿಹಾಳ ಗ್ರಾಮದ ಹನುಮಂತ ಶಿವಪ್ಪ ಗಾರಗೆ ಎಂಬುವರ ಮನೆಗೆ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬೇಟಿ ನೀಡಿದ ಶಾಸಕ ಎಂ ಆರ್ ಪಾಟೀಲ ಸರ್ಕಾರದಿಂದ ಅಗತ್ಯ ಪರಿಹಾರದ ಭರವಸೆ ನೀಡಿದರು ಈ ಸಂದರ್ಭದಲ್ಲಿ ಸ್ಥಳೀಯ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕುಟುಂಬಸ್ಥರು ಉಪಸ್ಥಿತರಿದ್ದರು ಶಾರ್ಟ್ ಸರ್ಕ್ಯೂಟ್ ಅಪಘಾತಕ್ಕೆ ಒಳಾಗದ ಕುಟುಂಬದವರಿಗೆ ಸಾಂತ್ವನ ಜೊತೆ ಶಾಸಕರಿಂದ ಪರಿಹಾರದ ಭರವಸೆ ಸಿಕ್ಕಿದೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…