ಕೊಟ್ಟೂರು ಪಟ್ಟಣದಲ್ಲಿ ಸರ್ಕಾರದ ಆದೇಶದ ಮೇರೆಗೆ ಅಕ್ಟೋಬರ್ 01 ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಡ್ರೈವ್ ಗೆ ಪಟ್ಟಣ ಪಂಚಾಯಿತಿ ಆಯೋಜಿಸಿದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಮತ್ತು ಸಂಘ-ಸಂಸ್ಥೆಗಳು ಒಳಗೊಂಡು ಭಾನುವಾರ ಏಕ್ ತಾರಿಕ್ ಏಕ್ ಘಂಟ ಏಕ್ ದಿವಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಇದರ ಸಂಬಂಧ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಮುಖ್ಯಧಿಕಾರಿ ಎ. ನಸರುಲ್ಲ ರವರು ಸ್ವಚ್ಛತಾ ಡ್ರೈವ್ ಗೆ ಸಮುದಾಯ ಅರೋಗ್ಯ ಕೇಂದ್ರ ಆವರಣವನ್ನು ಸ್ವಚ್ಛತೆ ಮಾಡುವ ಮೂಲಕ
ಏಕ್ ತಾರಿಕ್ ಏಕ್ ಘಂಟ ಏಕ್ ದಿವಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು .
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ,ಕಂದಾಯ ನಿರೀಕ್ಷಿಕರು ಕೊಟ್ರೇಶ್, ಬೀದಿ ಬದಿ ವ್ಯಾಪಾರಸ್ಥರು, ಆರೋಗ್ಯ ಸಿಬ್ಬಂದಿ ವರ್ಗದವರು ಧರ್ಮಸ್ಥಳ ಸಂಘ ಸಂಸ್ಥೆಯವರು ಇನ್ನು ಮುಂತಾದವರು ಇದ್ದರು.
ವರದಿ:ಮಣಿಕಂಠ.ಬಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…