ಕೊಟ್ಟೂರು ಪಟ್ಟಣದಲ್ಲಿ ಸರ್ಕಾರದ ಆದೇಶದ ಮೇರೆಗೆ ಅಕ್ಟೋಬರ್ 01 ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಡ್ರೈವ್ ಗೆ ಪಟ್ಟಣ ಪಂಚಾಯಿತಿ ಆಯೋಜಿಸಿದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಮತ್ತು ಸಂಘ-ಸಂಸ್ಥೆಗಳು ಒಳಗೊಂಡು ಭಾನುವಾರ ಏಕ್ ತಾರಿಕ್ ಏಕ್ ಘಂಟ ಏಕ್ ದಿವಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಇದರ ಸಂಬಂಧ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಮುಖ್ಯಧಿಕಾರಿ ಎ. ನಸರುಲ್ಲ ರವರು ಸ್ವಚ್ಛತಾ ಡ್ರೈವ್ ಗೆ ಸಮುದಾಯ ಅರೋಗ್ಯ ಕೇಂದ್ರ ಆವರಣವನ್ನು ಸ್ವಚ್ಛತೆ ಮಾಡುವ ಮೂಲಕ
ಏಕ್ ತಾರಿಕ್ ಏಕ್ ಘಂಟ ಏಕ್ ದಿವಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು .
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ,ಕಂದಾಯ ನಿರೀಕ್ಷಿಕರು ಕೊಟ್ರೇಶ್, ಬೀದಿ ಬದಿ ವ್ಯಾಪಾರಸ್ಥರು, ಆರೋಗ್ಯ ಸಿಬ್ಬಂದಿ ವರ್ಗದವರು ಧರ್ಮಸ್ಥಳ ಸಂಘ ಸಂಸ್ಥೆಯವರು ಇನ್ನು ಮುಂತಾದವರು ಇದ್ದರು.
ವರದಿ:ಮಣಿಕಂಠ.ಬಿ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…