ಎಲ್ಲಿ ನಿಂತರೂ ಗೆದ್ದೇನು ಎಂಬ ಭ್ರಮೆಯಲ್ಲಿ ಅಹಂಕಾರ ನೆತ್ತಿಗೇರಿಸಿಕೊಂಡು ಮಾತಾಡುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದೇ ಒಂದು ಕ್ಷೇತ್ರ ಇಲ್ಲದಂತಾಗಿದೆ ಎಂದು ಆಡಳಿತ ಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ರಾಜ್ಯದ ಜನ ಇವರನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ಹೀನಾಯವಾಗಿ ತಿರಸ್ಕರಿಸಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.
ಇವರು ಎಲ್ಲಿ ನಿಂತರೂ ಸೋಲುವುದು ಖಚಿತ! ಎಂದು ಬಿಜೆಪಿ ಟಾಂಗ್ ನೀಡಿದೆ. ಕೋಲಾರದಿಂದ ಸ್ಪರ್ಧೆಗೆ ಮುಂದಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದರು. ಅಲ್ಲದೇ ವರುಣಾದಿಂದ ಸ್ಪರ್ಧೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಕ್ಷೇತ್ರ ಗೊಂದಲದಲ್ಲಿದ್ದು, ಆಡಳಿತ ಪಕ್ಷ ಬಿಜೆಪಿ ಟೀಕೆಗೆ ಕಾರಣವಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…