Latest

ಕೇಕ್ ಕತ್ತರಿಸುವ ಚಾಕುವಿನಲ್ಲಿ ಸ್ನೇಹಿತನ ಕತ್ತು ಕೊಯ್ದ ಪಾಪಿ.

ಚಿಂತಾಮಣಿ: ಬರ್ತಡೆ ಪಾರ್ಟಿಗೆ ಎಂದು ಯುವಕ ನನ್ನು ಕರೆಸಿಕೊಂಡು ಕಂಟಪೂರ್ತಿ ಕುಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ದುರ್ಗೇಶ್ ಅಲಿಯಾಸ್ ಚಿನ್ನಿ ಎಂಬ ಯುವಕ ಚಿಂತಾಮಣಿಯ ಅಂಜನಿ ಬಡಾವಣೆಯ ನಿವಾಸಿಯಾಗಿರುತ್ತಾನೆ. ಹೇಮಂತ್ ಎಂಬ ಯುವಕನ ಬರ್ತಡೇ ಪಾರ್ಟಿಯನ್ನು ಚಿಂತಾಮಣಿಯ ಕಣ್ಣಂಪಲ್ಲಿ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಆಯೋಜಿಸಿಕೊಂಡಿರುತ್ತಾರೆ ಆ ಸ್ಥಳಕ್ಕೆ ದುರ್ಗೇಶನನ್ನು ಕರೆದೊಗಿರುತ್ತಾರೆ.
ದುರ್ಗೇಶ್ ಮತ್ತು ಹೇಮಂತನಿಗೆ ಹಳೆಯ ವೈಶ್ಯಮ್ಯವಿರುತ್ತದೆ ಆದರೂ ಸಹ ಎಲ್ಲವನ್ನು ಮರೆತು ಬರ್ತಡೇ ಪಾರ್ಟಿಗೆ ಎಂದು ಹೋಗಿರುತ್ತಾರೆ ಆ ಸಂದರ್ಭದಲ್ಲಿ ಶರತ್ ಮಧು ಮಹೇಶ್ ಸೇರಿದಂತೆ ದುರ್ಗೇಶನು ಸಹ ಕಂಠಪೂರ್ತಿ ಕುಡಿದಿರುತ್ತಾರೆ.
ಗುರಾಯಿಸುತ್ತಿದ್ದಾನೆ ಎಂಬ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳ ಉಂಟಾಗಿದೆ ಮೊದಲೇ ಹೇಮಂತ ಮತ್ತು ದುರ್ಗೇಶನ ಮಧ್ಯೆ ಹಳೆಯ ವೈಶ್ಯಮ್ಯ ಇದ್ದ ಕಾರಣ ಇದೇ ಸಂದರ್ಭವನ್ನು ಬಳಸಿಕೊಂಡ ಬರ್ತಡೆ ಬಾಯಿ ಹೇಮಂತ ಕೇಕ್ ಕತ್ತರಿಸಲು ತಂದಿದಂತಹ ಚಾಕುವಿನಿಂದ ದುರ್ಗೇಶನ ಕತ್ತು ಕೊಯ್ದಿದ್ದಾನೆ. ಈ ಸಂದರ್ಭದಲ್ಲಿ ಜೊತೆಗಿದ್ದ ಶರತ್, ಮಧು, ಮಹೇಶ್, ಹೇಮಂತನಿಗೆ ಸಾತ್ ನೀಡಿದ್ದಾರೆ.
ಘಟನೆ ನಡೆದ ಮುಂದಿನ ದಿನ ವಿಚಾರ ಬೆಳಕೆಗೆ ಬಂದಿದೆ.


ಕೊಲೆ ಮಾಡಿರುವಂತಹ ಆರೋಪಿಗಳು ತಮಗೇನು ತಿಳಿಯದಂತೆ ಅಮಾಯಕರ ರೀತಿ ವರ್ತಿಸಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇವರನ್ನು ತನಿಖೆಗೆ ಒಳಪಡಿಸಿದ ನಂತರ ಈ ಎಲ್ಲಾ ವಿಚಾರಗಳು ಹೊರಬಂದಿವೆ.
ಬರ್ತಡೆಗೆ ಎಂದು ಕರೆಸಿಕೊಂಡು ಸ್ನೇಹಿತನ ಕತ್ತು ಕೊಯ್ದ ನಾಲ್ವರು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

3 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

3 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

3 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago