Latest

ಸೇನಾ ದೈಹಿಕ ಪರೀಕ್ಷೆಗಾಗಿ ಆಸ್ಸಾಂ ಗೆ ತೆರಳಿದ್ದ ಅಳ್ನಾವರದ ಯುವಕನಿಗೆ ಹೃದಯಾಘಾತ!

ಅಳ್ನಾವರ: ಸೇನಾ ಭರ್ತಿಗೆಂದು ಆಸ್ಸಾಂಗೆ ತೆರಳಿದ್ದ ಅಭ್ಯರ್ಥಿ ದರ್ಶನ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಳ್ನಾವರ ತಾಲೂಕಿನ ಅರ್ಲವಾಡ ಗ್ರಾಮದ ದರ್ಶನ ಬೀಡಕರ್ ಹೃದಯಾಘಾತದಿಂದ ಮೃತಪಟ್ಟ ಯುವಕ ಆಸ್ಸಾಂನ್ನಲ್ಲಿ ಸೇನಾ ಬರ್ತಿ ಪ್ರಾರಂಭವಾಗಿದ್ದ ಬೆನ್ನೆಲೆ ಸೇನೆಗೆ ಸೇರುವ ಉದ್ದೇಶದಿಂದ ದರ್ಶನ್ ಎಂಬ ಈ ಯುವಕ ಸೇನಾ ಬರ್ತಿಗೆಂದು ಆಸ್ಸಾಂಗೆ ತೆರಳಿದ್ದಾನೆ. ದೈಹಿಕ ಪರೀಕ್ಷೆಯ ವೇಳೆ ಅಂದರೆ ರನ್ನಿಂಗ್ ನಲ್ಲಿ ಓಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಏನಾಗಿದೆ ಎಂದು ನೋಡುವಷ್ಟರಲ್ಲಿ ಹೃದಯಾಘಾತದಿಂದ ದರ್ಶನ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ದರ್ಶನ್ ಪಾರ್ಥಿವ ಶರೀರವನ್ನು ನಿನ್ನೆ ತಡ ರಾತ್ರಿ ಸ್ವಗ್ರಾಮವಾದ ಅರ್ಲವಾಡಕ್ಕೆ ತರಲಾಗಿದೆ. ಮಾರ್ಗ ಮಧ್ಯೆ ಗ್ರಾಮಸ್ಥರಿಂದ ಭಾರತ್ ಮಾತಾ ಕೀ ಜೈ ದರ್ಶನ್ ಅಮರ್ ರಹೇ ಎಂಬ ಭಾವನಾತ್ಮಕ ಘೋಷಣೆಗಳು ಮೊಳಗಿದವು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ವರದಿ: ಚರಂತಯ್ಯ ಹಿರೇಮಠ

ಭ್ರಷ್ಟರ ಬೇಟೆ

Recent Posts

ಕುಣಿಗಲ್‌ನಲ್ಲಿ ಹೃದಯವಿದ್ರಾವಕ ದುರಂತ: ಬೇರೊಬ್ಬನೊಂದಿಗೆ ಓಡಿ ಹೋದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…

4 minutes ago

20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ವಿಡಿಯೋ ಇಟ್ಟು ಬ್ಲ್ಯಾಕ್‌ಮೇಲ್; ಮಕ್ಕಳ ಆಯೋಗದ ಸದಸ್ಯನ ಅಸಲಿ ಮುಖ ಬಯಲು!

ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ…

45 minutes ago

ಬೆಚ್ಚಿಬಿದ್ದ ಗೌರಿಬಿದನೂರು ತಾಲೂಕು: ಕೆರೆಯಲ್ಲಿ ತೇಲುತ್ತಿತ್ತು ಮೃತದೇಹ!

ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ…

52 minutes ago

ಜಾಗತಿಕ ಬ್ಯಾಂಕಿಂಗ್ ದಿಗ್ಗಜ JPMorganನಲ್ಲಿ ಲೈಂಗಿಕ ಕಿರುಕುಳ ಆರೋಪ: ಭಾರತೀಯ ಉದ್ಯೋಗಿಗೆ ಸೆಕ್ಸ್ ಮಾಡುವುದಕ್ಕೆ ನಿರ್ದೇಶಕಿಯಿಂದ ಒತ್ತಾಯ

ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…

16 hours ago

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

17 hours ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

2 days ago