ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಸಿದು ಪರಾರಿಯಾಗಿರುವ ಘಟನೆ ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಬೆಳಗ್ಗೆ ಕೆಲಸದ ವಿಚಾರವಾಗಿ ತುಮಕೂರಿಗೆ ಹೋಗಿದ್ದೆ ಮಧ್ಯಾಹ್ನ 2:00 ಸಮಯದಲ್ಲಿ ಗೌರಿಬಿದನೂರು ಬಸ್ ನಿಲ್ದಾಣದಲ್ಲಿ ಇಳಿದು ಮನೆಗೆ ಬರುತ್ತಿದ್ದ ವೇಳೆ ಮುನ್ಸಿಪಲ್ ಶಾಲೆ ಮುಂಭಾಗದ ರಸ್ತೆಯಲ್ಲಿ ನಾನು ಬಂದಿದ್ದು ನಾನು ಬರುವ ಅಷ್ಟರಲ್ಲಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ನಿಂತಿದ್ದರು.
ನನ್ನ ಪಾಡಿಗೆ ನಾನು ಮನೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಜೋರಾಗಿ ಬಂದು ಮತ್ತೆ ಒಂದಷ್ಟು ದೂರ ಮುಂದಕ್ಕೆ ಹೋಗಿ ಎದುರುಗಡೆಯಿಂದ ದ್ವಿಚಕ್ರ ವಾಹನದಲ್ಲಿ ಇಬ್ಬರು ವ್ಯಕ್ತಿಗಳು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಬಂದು ನನ್ನ ಕತ್ತಿನಲ್ಲಿದ್ದ 50 ಗ್ರಾಂ ಮಾಂಗಲ್ಯ ಸರವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.
ಘಟನೆಗೆ ತಿಳಿದು ಸ್ಥಳಕ್ಕೆ ಸಿಪಿಐ ಕೆ ಪಿ ಸತ್ಯನಾರಾಯಣ್ ಭೇಟಿ ನೀಡಿದ್ದು ಸ್ಥಳೀಯ ಸಿಸಿ ಕ್ಯಾಮೆರಾ ಪರಿಶೀಲಿಸಿದರೆ ಮತ್ತು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸರ ಕಳೆದುಕೊಂಡ ಪದ್ಮ ಜೈನ್ ರವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…