ಅಫಜಲಪೂರ : ತಾಲೂಕಿನ ಭೈರಾಮಡಗಿ ಗ್ರಾಮದಲ್ಲಿರುವ ಕೆರೆಯ ಹೂಳೆತ್ತುವ ನೆಪದಲ್ಲಿ ಮಣ್ಣು ಮಾಫಿಯಾ ಸದ್ದಿಲ್ಲದೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ಘರ್ಜಿಸುತ್ತಿರುವ ಜೆಸಿಬಿಗಳು ಲೋಡ್ಗಳ ಮೇಲೆ ಲೋಡ್ ಸಾಗುಸುತ್ತಿರುವ ಟಿಪ್ಪರ್ ಮತ್ತು ಟ್ರ್ಯಾಕ್ಟರ್ ಗಳು ಮೇಲ್ನೋಟಕ್ಕೆ ಕೆರೆಯ ಹೂಳೆತ್ತುವ ಕೆಲಸ ಆದರೆ ನಡೆಯುತ್ತಿರುವುದು ಮಾತ್ರ ಮಣ್ಣು ಮಾಫಿಯಾ? ಅದಲ್ಲದೆ ಭಾರಿ ಧೂಳಿನಿಂದ ಸುತ್ತಮುತ್ತಲಿನ ಬೆಳಗು ಹಾನಿಯಾಗುತ್ತಿದೆ ಇಲ್ಲಿನ ಅಧಿಕಾರಿಗಳು ಮಾತ್ರ ಘಾಡ್ ನಿದ್ರೆಯಲ್ಲಿದ್ದಾರೆಯೇ ಎನ್ನಿಸುತ್ತಿದೆ? ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಮಣ್ಣು ಗಣಿಗಾರಿಕೆ ಮಾಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ವರದಿ: ಸಂಗಮೇಶ ಸರಡಗಿ
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…