ಅಫಜಲಪೂರ : ತಾಲೂಕಿನ ಭೈರಾಮಡಗಿ ಗ್ರಾಮದಲ್ಲಿರುವ ಕೆರೆಯ ಹೂಳೆತ್ತುವ ನೆಪದಲ್ಲಿ ಮಣ್ಣು ಮಾಫಿಯಾ ಸದ್ದಿಲ್ಲದೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ಘರ್ಜಿಸುತ್ತಿರುವ ಜೆಸಿಬಿಗಳು ಲೋಡ್ಗಳ ಮೇಲೆ ಲೋಡ್ ಸಾಗುಸುತ್ತಿರುವ ಟಿಪ್ಪರ್ ಮತ್ತು ಟ್ರ್ಯಾಕ್ಟರ್ ಗಳು ಮೇಲ್ನೋಟಕ್ಕೆ ಕೆರೆಯ ಹೂಳೆತ್ತುವ ಕೆಲಸ ಆದರೆ ನಡೆಯುತ್ತಿರುವುದು ಮಾತ್ರ ಮಣ್ಣು ಮಾಫಿಯಾ? ಅದಲ್ಲದೆ ಭಾರಿ ಧೂಳಿನಿಂದ ಸುತ್ತಮುತ್ತಲಿನ ಬೆಳಗು ಹಾನಿಯಾಗುತ್ತಿದೆ ಇಲ್ಲಿನ ಅಧಿಕಾರಿಗಳು ಮಾತ್ರ ಘಾಡ್ ನಿದ್ರೆಯಲ್ಲಿದ್ದಾರೆಯೇ ಎನ್ನಿಸುತ್ತಿದೆ? ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಮಣ್ಣು ಗಣಿಗಾರಿಕೆ ಮಾಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ವರದಿ: ಸಂಗಮೇಶ ಸರಡಗಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…