Latest

ಮರಾಠಿಯಲ್ಲಿ ಮಾತನಾಡು, ಮದರ್ ಚೋ,, ; ಸರ್ಕಾರಿ ಅಧಿಕಾರಿಗೆ ಮರಾಠಿಗನಿಂದ ಬೆದರಿಕೆ.!

ಗಡಿಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಗುಂಪುಗಳ ಹಾವಳಿ ಹೆಚ್ಚುತ್ತಿದ್ದು, ಸರಕಾರಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆಯ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವಿವಾದ ಚಿಗುರುತ್ತಿದೆ. ಈಗ ಮರಾಠಿ ಪುಂಡರು ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ.

ಕನ್ನಡ ಮಾತನಾಡಲು ನಿರಾಕರಣೆ – ಪಿಡಿಓಗೆ ಅವಾಚ್ಯ ನಿಂದನೆ

ಕಿಣೆಯ ಗ್ರಾಮ ಪಂಚಾಯತ್‌ ಪಿಡಿಓ ನಾಗೇಂದ್ರ ಪತ್ತಾರರಿಗೆ, ಕನ್ನಡ ಮಾತನಾಡದಂತೆ ಒತ್ತಾಯಿಸಿ, ಮರಾಠಿ ಭಾಷೆಯಲ್ಲಿ ಮಾತು ಆಡಲು ಒತ್ತಡ ಹೇರಲಾಗಿದೆ. ಈ ವೇಳೆ ತಿಪ್ಪಣ್ಣ ಸುಭಾಷ ಡೊಕ್ರೆ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ.

ಆತಂಕದಲ್ಲಿ ಅಧಿಕಾರಿ ವರ್ಗ – ಭದ್ರತಾ ಬೇಡಿಕೆ

ಮರಾಠಿ ಭಾಷಿಕ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ವರ್ಗ ದೈನಂದಿನ ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುತ್ತಿದೆ. ಈ ಘಟನೆಯ ಬೆನ್ನಲ್ಲೇ ಕಿಣೆಯ ಗ್ರಾಮ ಪಂಚಾಯತ್‌ ಪಿಡಿಓ ಪೊಲೀಸರ ಭದ್ರತೆ ಒದಗಿಸಲು ಆಗ್ರಹಿಸಿದ್ದಾರೆ.

ಈ ಕೃತ್ಯ ಪ್ರಶ್ನೆಗಳ ಸುಳಿಯಲ್ಲಿ ಸಿಕ್ಕಿದ್ದು, ಕನ್ನಡಿಗರಿಗೆ ವಿರುದ್ಧವಾಗಿ ನಡೆಯುತ್ತಿರುವ ಈ ರೀತಿಯ ಕೃತ್ಯಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

18 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

19 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

20 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

21 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

22 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

1 day ago