ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ನಿಖಿಲ್.ಬಿ. ಐಪಿಎಸ್, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ನಂದಕುಮಾರ್ ಪೊಲೀಸ್ ಉಪಾಧೀಕ್ಷಕರು, ಮುಳಬಾಗಿಲು ಉಪ-ವಿಭಾಗ ರವರ ನೇತೃತ್ವದಲ್ಲಿದಲ್ಲಿ ಪಿ.ಐ ಎಂ.ಬಿ ಗೊರವಿನ ಕೊಳ್ಳ ಶ್ರೀನಿವಾಸಪುರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯಾದ ಪಿ.ಎಸ್.ಐ ಜಯರಾಮ್, ಸಂತೋಷ್, ಪತ್ರಿ ಬಸಪ್ಪ, ವಾಸು ಮತ್ತು ಸಂಪತ್ ರವರು ದಿನಾಂಕ 09-02-2025 ರಂದು ಸಂಜೆ ಬಂಗವಾದಿ ಗ್ರಾಮದ ಬಳಿ ಇರುವ ಕೆರೆ ಬಳಿ ಗುಂಪು ಕಟ್ಟಿಕೊಂಡು ಕೋಳಿ ಪಂದ್ಯ ಆಡುತ್ತಿದ್ದವರ ಮೇಲೆ ದಾಳಿ ನಡೆಸಿ 04 ಜನರನ್ನು ವಶಕ್ಕೆ ಪಡೆದು ಪಂದ್ಯಕ್ಕೆ ಪಣವಾಗಿಟ್ಟಿದ್ದ ರೂ. 3200/-ನಗದು, ಒಂದು ಕೋಳಿ, ವಶಕ್ಕೆ ಪಡೆದು ಒಟ್ಟು 04 ಜನರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…